ಉದಾಹರಣೆಗೆ, ಎಸ್. ನಿಜಲಿಂಗಪ್ಪ, ಬಿ.ಡಿ. ಜತ್ತಿ, ವೀರೇಂದ್ರ ಪಾಟೀಲ, ಎಸ್.ಆರ್. ಬೊಮ್ಮಾಯಿ, ಜೆ.ಎಚ್. ಪಟೇಲ್, ಬಿ.ಎಸ್. ಯಡಿಯೂರಪ್ಪ ಹಾಗೂ ಜಗದೀಶ ಶೆಟ್ಟರ್. ಅಲ್ಲದೆ ನೂರಾರು ಜನ ಮಂತ್ರಿಗಳು, ನೂರಾರು ಐ.ಪಿ.ಎಸ್., ಐ.ಎ.ಎಸ್., ಕೆ.ಎ.ಎಸ್., ಐ.ಎಫ್.ಎಸ್. ಅಧಿಕಾರಿಗಳು. ಸಾವಿರಾರು ಜನ ಭೂಒಡೆಯರು, ಉದ್ಯಮಿಗಳು... ಹೀಗೆ ಪಟ್ಟಿ ಬೆಳೆಯುತ್ತದೆ.