<p><strong>ಶಹಾಪುರ:</strong> ‘ಆಧ್ಯಾತ್ಮಿಕ ಪುರಾಣ ಪ್ರವಚನಗಳು ಪ್ರತಿಯೊಬ್ಬರಿಗೂ ಜೀವನಕ್ಕೆ ಬೆಳಕು ನೀಡಬಲ್ಲವು. ಪ್ರವಚನದಿಂದ ಸನ್ಮಾರ್ಗ ಸಾಧ್ಯ. ಮಾನಸಿನ ನೆಮ್ಮದಿಗೆ ಪ್ರವಚನ ಔಷಧಿಯಾಗಬಲ್ಲದು’ ಎಂದು ಮಾತೋಶ್ರೀ ಶ್ರೀದೇವಿ ತಾಯಿಯವರು ತಿಳಿಸಿದರು.</p>.<p>ನಗರದ ಶ್ರೀದ್ವಾದಶ ಜ್ಯೋತಿರ್ಲಿಂಗೇಶ್ವರ ದೇವಸ್ಥಾನದಲ್ಲಿ 41ನೇ ವರ್ಷದ ವಾರ್ಷಿಕೋತ್ಸವ ಹಾಗೂ ದೇವಸ್ಥಾನ ಜೀರ್ಣೋದ್ಧಾರ ಅಡಿಗಲ್ಲು ಪೂಜಾ ನಿಮಿತ್ತವಾಗಿ ಹಮ್ಮಿಕೊಂಡ ಜ್ಞಾನಾಮೃತ ಪ್ರವಚನದಲ್ಲಿ ಅನುಭಾವ ನೀಡಿದರು.</p>.<p>ಸಮಾರಂಭದ ನೇತೃತ್ವ ವಹಿಸಿಕೊಂಡ ದ್ವಾದಶ ಜ್ಯೋತಿರ್ಲಿಂಗೇಶ್ವರ ದೇವಸ್ಥಾನದ ವಿಶ್ವರಾಧ್ಯ ದೇವರು, ಲೋಕಾಪುರ ಮಹಾಂತ ದೇವರು, ದೇವಸ್ಥಾನದ ಅಧ್ಯಕ್ಷ ಚಂದ್ರಶೇಖರ ದೇಸಾಯಿ,ಮಲ್ಲಿಕಾರ್ಜುನ ಸ್ವಾಮಿ ಬೋಳಾರಿ, ಆರ್.ಎಂ.ಹೊನ್ನಾರಡ್ಡಿ, ಶರಣಗೌಡ ಆಲ್ದಾಳ, ಚೆನ್ನಪ್ಪಗೌಡ ಪಾಟೀಲ ಶಿರವಾಳ,ಸತೀಶ ಪಾಟೀಲ ಕನ್ಯೆಕೊಳ್ಳೂರ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶಹಾಪುರ:</strong> ‘ಆಧ್ಯಾತ್ಮಿಕ ಪುರಾಣ ಪ್ರವಚನಗಳು ಪ್ರತಿಯೊಬ್ಬರಿಗೂ ಜೀವನಕ್ಕೆ ಬೆಳಕು ನೀಡಬಲ್ಲವು. ಪ್ರವಚನದಿಂದ ಸನ್ಮಾರ್ಗ ಸಾಧ್ಯ. ಮಾನಸಿನ ನೆಮ್ಮದಿಗೆ ಪ್ರವಚನ ಔಷಧಿಯಾಗಬಲ್ಲದು’ ಎಂದು ಮಾತೋಶ್ರೀ ಶ್ರೀದೇವಿ ತಾಯಿಯವರು ತಿಳಿಸಿದರು.</p>.<p>ನಗರದ ಶ್ರೀದ್ವಾದಶ ಜ್ಯೋತಿರ್ಲಿಂಗೇಶ್ವರ ದೇವಸ್ಥಾನದಲ್ಲಿ 41ನೇ ವರ್ಷದ ವಾರ್ಷಿಕೋತ್ಸವ ಹಾಗೂ ದೇವಸ್ಥಾನ ಜೀರ್ಣೋದ್ಧಾರ ಅಡಿಗಲ್ಲು ಪೂಜಾ ನಿಮಿತ್ತವಾಗಿ ಹಮ್ಮಿಕೊಂಡ ಜ್ಞಾನಾಮೃತ ಪ್ರವಚನದಲ್ಲಿ ಅನುಭಾವ ನೀಡಿದರು.</p>.<p>ಸಮಾರಂಭದ ನೇತೃತ್ವ ವಹಿಸಿಕೊಂಡ ದ್ವಾದಶ ಜ್ಯೋತಿರ್ಲಿಂಗೇಶ್ವರ ದೇವಸ್ಥಾನದ ವಿಶ್ವರಾಧ್ಯ ದೇವರು, ಲೋಕಾಪುರ ಮಹಾಂತ ದೇವರು, ದೇವಸ್ಥಾನದ ಅಧ್ಯಕ್ಷ ಚಂದ್ರಶೇಖರ ದೇಸಾಯಿ,ಮಲ್ಲಿಕಾರ್ಜುನ ಸ್ವಾಮಿ ಬೋಳಾರಿ, ಆರ್.ಎಂ.ಹೊನ್ನಾರಡ್ಡಿ, ಶರಣಗೌಡ ಆಲ್ದಾಳ, ಚೆನ್ನಪ್ಪಗೌಡ ಪಾಟೀಲ ಶಿರವಾಳ,ಸತೀಶ ಪಾಟೀಲ ಕನ್ಯೆಕೊಳ್ಳೂರ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>