ಈ ವೇಳೆ ಅಖಿಲ ಭಾರತ ಜನವಾದಿ ಮಹಿಳಾ ಸಂಘಟನೆ ರಾಜ್ಯ ಉಪಾಧ್ಯಕ್ಷೆ ಕೆ.ನೀಲಾ ಮಾತನಾಡಿ, ಜಿಲ್ಲೆಯಲ್ಲಿ ಮಹಿಳೆ ಮೇಲೆ ಪದೇ ಪದೇ ನಡೆಯುವ ದೌರ್ಜನ್ಯ ಹಾಗೂ ಕೌಟುಂಬಿಕ ಹಿಂಸೆ, ಎಲ್ಲಾ ಇಲಾಖೆಗಳಿಗೆ ಸಂವೇದನೆ ತರಬೇತಿ ಮತ್ತು ಸಾಮಾಜಿಕ ನ್ಯಾಯದ ತಿಳಿವಳಿಕೆ ಬಗ್ಗೆ, ಲೈಂಗಿಕ ದೌರ್ಜನ್ಯ ತಡೆ ಸಮಿತಿ ರಚನೆ ಕುರಿತು, ಪೊಲೀಸ್ ಇಲಾಖೆಯು ಜನಸ್ನೇಹಿಯಾಗಿಸಲು ಕ್ರಮ ವಹಿಸುವುದು, ಹಣಕಾಸು ಲೇವಾದೇವಿದಾರರಿಂದ ಬಡ ಕೂಲಿ ಕಾರ್ಮಿಕರಿಗೆ ಅಗ್ಗದ ಬಡ್ಡಿದರದಲ್ಲಿ ಸಾಲವನ್ನು ನೀಡಿ ಹಿಂಸಿಸುತ್ತಿರುವ ಕುರಿತು, ನರೇಗಾ ಮತ್ತು ಇತರ ಆರ್ಥಿಕ ಸ್ವಾವಲಂಬನೆ ಕಾಯ್ದೆ ಜಾರಿಗೊಳಿಸುವ ಕುರಿತು ಮತ್ತು ಜಿಲ್ಲೆಯಲ್ಲಿ ಅಸ್ಪೃಶ್ಯತೆ ಪಿಡುಗನ್ನು ನಿವಾರಿಸುವ ಕುರಿತಂತೆ ಸಭೆಯಲ್ಲಿ ಮನವಿ ಮಾಡಿದರು.