ತಹಶೀಲ್ದಾರ್ ವಿನಯಕುಮಾರ ಪಾಟೀಲ, ಉಪ ತಹಶೀಲ್ದಾರ್ ಮಹಾದೇವಪ್ಪಗೌಡ ಬಿರಾದಾರ, ಕಂದಾಯ ನಿರೀಕ್ಷಕ ಬಸವರಾಜ ಬಿರಾದಾರ, ಅಭಿವೃದ್ಧಿ ಅಧಿಕಾರಿ ಶರಣಬಸವ ಬಿರಾದಾರ, ಎನ್.ಡಿ.ಆರ್.ಎಫ್. ಅಧಿಕಾರಿ ಸುನೀಲಕುಮಾರ, ಡಿಎಫ್ಒ ಹನುಮಗೌಡ, ಬಿ.ಎಂ.ಹಳ್ಳಿಕೋಟೆ, ಎಫ್ಎಸ್ಒ ಪ್ರಮೋದ ವಾಲಿ, ಅಮರಣ್ಣ ಹುಡೇದ, ಬಿಜೆಪಿ ತಾಲ್ಲೂಕು ಅಧ್ಯಕ್ಷ ಮೇಲಪ್ಪ ಗುಳಗಿ, ಪಿಎಸ್ಐಗಳಾದ ಅರ್ಜುನಪ್ಪ ಅರಕೇರಿ, ಬಾಶುಮೀಯ ಕೊಂಚೂರು, ಅಪ್ಪಣ್ಣ, ಶಿವು ಬಿರಾದಾರ, ಆಂಜನೇಯ ದೊರೆ, ರಮೇಶ ಕೋಳೂರು ಇದ್ದರು.