ಈ ವೇಳೆ ನಗರಸಭೆ ಅಧ್ಯಕ್ಷ ವಿಲಾಸ್ ಪಾಟೀಲ, ಉಪಾಧ್ಯಕ್ಷೆ ಪ್ರಭಾವತಿ ಮಾರುತಿ ಕಲಾಲ್, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಬಸವರಾಜ ಚಂಡ್ರಕಿ, ಯುವ ಮುಖಂಡ ಮಹೇಶ್ ರೆಡ್ಡಿ ಮದ್ನಾಳ, ಬಿಜೆಪಿ ಪ್ರಧಾನ ಕಾರ್ಯದರ್ಶಿಗಳಾದ ಗುರು ಕಾಮಾ, ದೇವಿಂದ್ರ ನಾಥ್ ನಾದ್, ನಗರಾಧ್ಯಕ್ಷ ಸುರೇಶ್ ಅಂಬಿಗೇರ್, ಶಿವರಾಜ ದಾಸನಕೇರಿ, ವಿಜಯ ಚಿಂಚನಸೂರ, ವೀಣಾ ಮೋದಿ ಇದ್ದರು.