‘ಗ್ರಾಮೀಣ ಭಾಗದಲ್ಲಿ ಬಗರ್ ಹುಕುಂ ಸಾಗುವಳಿ ರೈತರಿಗೆ ಸರ್ಕಾರ ಪಟ್ಟಾ,ಪಹಣಿ ವಿತರಿಸಬೇಕು’ ಎಂದರು. ಮಹಿಳಾ ಘಟಕದ ಕಾರ್ಯದರ್ಶಿ ನಾಗರತ್ನಾ ಪಾಟೀಲ, ಜಿಲ್ಲಾ ಘಟಕದ ಅಧ್ಯಕ್ಷ ಶರಣಗೌಡ ಮದ್ರಕಿ, ಸಿದ್ದಣ್ಣ ಮೇಟಿ, ಚಂದ್ರಕಲಾ ವಡಗೇರಿ, ಮುದ್ದಣ್ಣ ಅಮ್ಮಾಪುರ, ಸಿದ್ದು, ಮಲ್ಕಣ್ಣ, ಶಹಾಪುರ, ಚನ್ನಾಮಲ್ಲಿಕಾರ್ಜುನ, ವೀರಸಂಗಪ್ಪ ಇದ್ದರು.