‘ವಿದ್ಯುತ್, ಪೆಟ್ರೋಲ್, ಡೀಸೆಲ್ ದರ ಏರಿಕೆ ಹಿಂಪಡೆಯಬೇಕು. ಅಗತ್ಯ ವಸ್ತುಗಳ ಬೆಲೆ ಏರಿಕೆಯನ್ನು ನಿಯಂತ್ರಿಸಬೇಕು. ರಾಜ್ಯದ ರೈತರು, ಕೂಲಿಕಾರರು, ಕಾರ್ಮಿಕರು, ಕಸುಬುದಾರರು, ದಲಿತರು, ಆದಿವಾಸಿಗಳು, ಅಲ್ಪ ಸಂಖ್ಯಾತರು ಮತ್ತು ಮಹಿಳೆಯರ ಎಲ್ಲ ರೀತಿಯ ಸಾಲಗಳನ್ನು ಕೇರಳದ ಋಣ ಮುಕ್ತ ಕಾಯ್ದೆ ಮಾದರಿಯಲ್ಲಿ ಮನ್ನಾ ಮಾಡಬೇಕು’ ಎಂದು ಆಗ್ರಹಿಸಿದರು.