ಮಸ್ಕಿ ತಾಲ್ಲೂಕಿನ ಮೂಲಕ ಬೆಳಿಗ್ಗೆ 11 ಗಂಟೆಗೆ ಆಗಮಿಸುವ ಅವರು, ರಾಯಚೂರು-ತಿಂಥಣಿ ಯೋಜನೆ ಬಗ್ಗೆ ಸ್ಥಳ ಪರಿಶೀಲನೆ ಮಾಡುವರು ಹಾಗೂ ತಿಂಥಣಿ ಮೌನೇಶ್ವರ ದೇವಸ್ಥಾನಕ್ಕೆ ಭೇಟಿ ನೀಡುವರು. ಮಧ್ಯಾಹ್ನ 2.30 ಗಂಟೆಗೆ ಭೀಮರಾಯನಗುಡಿಯಲ್ಲಿ ಭೀಮರಾಯನಗುಡಿ-ಕೆಬಿಜೆಎನ್ಎಲ್ ವ್ಯಾಪ್ತಿಯ ಮುಖ್ಯ ಅಭಿಯಂತರರು ಹಾಗೂ ಅಧಿಕಾರಿಗಳೊಂದಿಗೆ ಸಭೆ ನಡೆಸುವರು. ಸಂಜೆ 5 ಗಂಟೆಗೆ ಕಲಬುರ್ಗಿಗೆ ಪ್ರಯಾಣ ಬೆಳೆಸುವರು.