<p class="rtejustify"><strong>ಯಾದಗಿರಿ: </strong>ಹುಣಸಗಿ ತಾಲ್ಲೂಕಿನ ರಾಜನಕೊಳ್ಳೂರು ಕಿತ್ತೂರು ರಾಣಿ ಚನ್ನಮ್ಮ ವಸತಿ ಶಾಲೆ ಮತ್ತು ಕೊಡೇಕಲ್ಲ ಮೊರಾರ್ಜಿ ದೇಸಾಯಿ ವಸತಿ ಶಾಲೆಗಳ ಕೋವಿಡ್ ಕ್ವಾರಂಟೈನ್ ಕೇಂದ್ರಕ್ಕೆ ಜಿಲ್ಲಾಧಿಕಾರಿ ಡಾ.ರಾಗಪ್ರಿಯಾ .ಆರ್ ಭೇಟಿ ನೀಡಿ ಪರಿಶೀಲಿಸಿದರು.</p>.<p class="rtejustify">ಉಭಯ ಶಾಲೆಗಳ ಕ್ವಾರಂಟೈನ್ ಕೇಂದ್ರಗಳಲ್ಲಿ ಇರುವ ಸೋಂಕಿತರ ಯೋಗ-ಕ್ಷೇಮ ವಿಚಾರಿಸಿದ ಅವರು, ಅಡುಗೆ ತಯಾರಿಸುವ ಕೋಣೆಗಳಿಗೆ ಭೇಟಿ ನೀಡಿ ಪರಿಶೀಲಿಸಿದರು.</p>.<p class="rtejustify">ಸೋಂಕಿತರಿಗೆ ಊಟೋಪಚಾರದಲ್ಲಿ ಕೊರತೆಯಾಗಂತೆ ನೋಡಿಕೊಳ್ಳಲು ಸೂಚಿಸಿದರು. ಆರೋಗ್ಯ ದೃಷ್ಟಿಯಿಂದ ಎಲ್ಲಾ ಕೋಣೆಗಳ ಸ್ವಚ್ಛತೆಗೆ ಆದ್ಯತೆ ನೀಡಿ ಶೌಚಾಲಯ, ಕುಡಿಯುವ ನೀರು ಅಗತ್ಯ ಮೂಲಸೌಕರ್ಯಗಳ ಕೊರತೆ ಆಗದಂತೆ ನೋಡಿಕೊಳ್ಳಿ ಎಂದು ಅಧಿಕಾರಿಗಳಿಗೆ ಸೂಚಿಸಿದರು.</p>.<p class="rtejustify">ಇದಕ್ಕೂ ಮುನ್ನ ತೋಟಗಾರಿಕೆ ಕ್ಷೇತ್ರಕ್ಕೆ ಭೇಟಿ ನೀಡಿ ಪರಿಶೀಲಿಸಿದರು.</p>.<p class="rtejustify">ಉಪವಿಭಾಗಾಧಿಕಾರಿ ಪ್ರಶಾಂತ ಹನಗಂಡಿ, ಹುಣಸಗಿ ತಹಶೀಲ್ದಾರ್ ಮಹಾದೇವಪ್ಪಗೌಡ ಬಿರಾದಾರ, ಉಪ ತಹಶೀಲ್ದಾರ ಬಸವರಾಜ ಬಿರಾದಾರ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p class="rtejustify"><strong>ಯಾದಗಿರಿ: </strong>ಹುಣಸಗಿ ತಾಲ್ಲೂಕಿನ ರಾಜನಕೊಳ್ಳೂರು ಕಿತ್ತೂರು ರಾಣಿ ಚನ್ನಮ್ಮ ವಸತಿ ಶಾಲೆ ಮತ್ತು ಕೊಡೇಕಲ್ಲ ಮೊರಾರ್ಜಿ ದೇಸಾಯಿ ವಸತಿ ಶಾಲೆಗಳ ಕೋವಿಡ್ ಕ್ವಾರಂಟೈನ್ ಕೇಂದ್ರಕ್ಕೆ ಜಿಲ್ಲಾಧಿಕಾರಿ ಡಾ.ರಾಗಪ್ರಿಯಾ .ಆರ್ ಭೇಟಿ ನೀಡಿ ಪರಿಶೀಲಿಸಿದರು.</p>.<p class="rtejustify">ಉಭಯ ಶಾಲೆಗಳ ಕ್ವಾರಂಟೈನ್ ಕೇಂದ್ರಗಳಲ್ಲಿ ಇರುವ ಸೋಂಕಿತರ ಯೋಗ-ಕ್ಷೇಮ ವಿಚಾರಿಸಿದ ಅವರು, ಅಡುಗೆ ತಯಾರಿಸುವ ಕೋಣೆಗಳಿಗೆ ಭೇಟಿ ನೀಡಿ ಪರಿಶೀಲಿಸಿದರು.</p>.<p class="rtejustify">ಸೋಂಕಿತರಿಗೆ ಊಟೋಪಚಾರದಲ್ಲಿ ಕೊರತೆಯಾಗಂತೆ ನೋಡಿಕೊಳ್ಳಲು ಸೂಚಿಸಿದರು. ಆರೋಗ್ಯ ದೃಷ್ಟಿಯಿಂದ ಎಲ್ಲಾ ಕೋಣೆಗಳ ಸ್ವಚ್ಛತೆಗೆ ಆದ್ಯತೆ ನೀಡಿ ಶೌಚಾಲಯ, ಕುಡಿಯುವ ನೀರು ಅಗತ್ಯ ಮೂಲಸೌಕರ್ಯಗಳ ಕೊರತೆ ಆಗದಂತೆ ನೋಡಿಕೊಳ್ಳಿ ಎಂದು ಅಧಿಕಾರಿಗಳಿಗೆ ಸೂಚಿಸಿದರು.</p>.<p class="rtejustify">ಇದಕ್ಕೂ ಮುನ್ನ ತೋಟಗಾರಿಕೆ ಕ್ಷೇತ್ರಕ್ಕೆ ಭೇಟಿ ನೀಡಿ ಪರಿಶೀಲಿಸಿದರು.</p>.<p class="rtejustify">ಉಪವಿಭಾಗಾಧಿಕಾರಿ ಪ್ರಶಾಂತ ಹನಗಂಡಿ, ಹುಣಸಗಿ ತಹಶೀಲ್ದಾರ್ ಮಹಾದೇವಪ್ಪಗೌಡ ಬಿರಾದಾರ, ಉಪ ತಹಶೀಲ್ದಾರ ಬಸವರಾಜ ಬಿರಾದಾರ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>