<p><strong>ಕಕ್ಕೇರಾ:</strong> ಸಮೀಪದ ಐಕಟರೋಡಿನ ಮೈಬೂಬಿ ಎಂಬ ವೃದ್ಧೆಗೆ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಡಿ ₹1.35 ಲಕ್ಷ ವೆಚ್ಚದಲ್ಲಿ ನಿರ್ಮಿಸಲಾದ ವಾತ್ಸಲ್ಯ ಮನೆಯನ್ನು ಮಂಗಳವಾರ ಹಸ್ತಾಂತರಿಸಲಾಯಿತು.</p>.<p>ನಂತರ ಮಾತನಾಡಿದ ಧರ್ಮಸ್ಥಳ ಸಂಘದ ಜಿಲ್ಲಾ ನಿರ್ದೇಶಕ ವಸಂತಗೌಡ ಮಾತನಾಡಿ, ‘ನಮ್ಮ ಸಂಸ್ಥೆಯು ಹಲವಾರು ಜನರಿಗೆ ದಾರಿದೀಪವಾಗಿದ್ದು, ಕೃಷಿ ಸಂಬಂಧಿಸಿದ ಕಾರ್ಯಕ್ರಮ, ಕೆರೆ ಹೂಳೆತ್ತುವುದು ಸೇರಿದಂತೆ ಅನೇಕ ಸಮಾಜಮುಖಿ ಕಾರ್ಯಕ್ರಮಗಳನ್ನು ಮಾಡಲಾಗುತ್ತಿದೆ’ ಎಂದು ತಿಳಿಸಿದರು.</p>.<p>ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಅಮರಪ್ಪ ಮಂಡಿ ಮಾತನಾಡಿ, ‘ಜ್ಞಾನ ವಿಕಾಸ ಕಾರ್ಯಕ್ರಮದಡಿಯಲ್ಲಿ ವಾತ್ಸಲ್ಯ ಮನೆ ಯೋಜನೆ ಅಮೋಘವಾದದ್ದು’ ಎಂದರು.</p>.<p>ಅಯ್ಯಣ್ಣ ಪೂಜಾರಿ, ದೇವಿಂದ್ರಪ್ಪ ಭೋಯಿ, ಸೋಮಶೇಖರ ದೊರೆ, ರಮೇಶ ಶೆಟ್ಟಿ, ಪ್ರಕಾಶ ಕುಂಬಾರ, ದಸ್ತಗೀರ ಶ್ಯಾನಿ, ಮುದೆಪ್ಪ ದೇಸಾಯಿ, ಬಸವರಾಜ ಮುದೆಪ್ಪ ದೇಸಾಯಿ, ಬಸವರಾಜ, ಶರಣು ಅಕ್ಕಿ, ಬಾಷಾಸಾಬ್, ಮೈಬೂಬ್ಸಾಬ, ಶಿವಲಿಂಗಪ್ಪ, ಯೋಜನಾಧಿಕಾರಿ ನಾಗೇಶ, ಅನಿತಾ ಸೇರಿದಂತೆ ಅನೇಕರು ಹಾಜರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260319-30-1831199721</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಕ್ಕೇರಾ:</strong> ಸಮೀಪದ ಐಕಟರೋಡಿನ ಮೈಬೂಬಿ ಎಂಬ ವೃದ್ಧೆಗೆ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಡಿ ₹1.35 ಲಕ್ಷ ವೆಚ್ಚದಲ್ಲಿ ನಿರ್ಮಿಸಲಾದ ವಾತ್ಸಲ್ಯ ಮನೆಯನ್ನು ಮಂಗಳವಾರ ಹಸ್ತಾಂತರಿಸಲಾಯಿತು.</p>.<p>ನಂತರ ಮಾತನಾಡಿದ ಧರ್ಮಸ್ಥಳ ಸಂಘದ ಜಿಲ್ಲಾ ನಿರ್ದೇಶಕ ವಸಂತಗೌಡ ಮಾತನಾಡಿ, ‘ನಮ್ಮ ಸಂಸ್ಥೆಯು ಹಲವಾರು ಜನರಿಗೆ ದಾರಿದೀಪವಾಗಿದ್ದು, ಕೃಷಿ ಸಂಬಂಧಿಸಿದ ಕಾರ್ಯಕ್ರಮ, ಕೆರೆ ಹೂಳೆತ್ತುವುದು ಸೇರಿದಂತೆ ಅನೇಕ ಸಮಾಜಮುಖಿ ಕಾರ್ಯಕ್ರಮಗಳನ್ನು ಮಾಡಲಾಗುತ್ತಿದೆ’ ಎಂದು ತಿಳಿಸಿದರು.</p>.<p>ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಅಮರಪ್ಪ ಮಂಡಿ ಮಾತನಾಡಿ, ‘ಜ್ಞಾನ ವಿಕಾಸ ಕಾರ್ಯಕ್ರಮದಡಿಯಲ್ಲಿ ವಾತ್ಸಲ್ಯ ಮನೆ ಯೋಜನೆ ಅಮೋಘವಾದದ್ದು’ ಎಂದರು.</p>.<p>ಅಯ್ಯಣ್ಣ ಪೂಜಾರಿ, ದೇವಿಂದ್ರಪ್ಪ ಭೋಯಿ, ಸೋಮಶೇಖರ ದೊರೆ, ರಮೇಶ ಶೆಟ್ಟಿ, ಪ್ರಕಾಶ ಕುಂಬಾರ, ದಸ್ತಗೀರ ಶ್ಯಾನಿ, ಮುದೆಪ್ಪ ದೇಸಾಯಿ, ಬಸವರಾಜ ಮುದೆಪ್ಪ ದೇಸಾಯಿ, ಬಸವರಾಜ, ಶರಣು ಅಕ್ಕಿ, ಬಾಷಾಸಾಬ್, ಮೈಬೂಬ್ಸಾಬ, ಶಿವಲಿಂಗಪ್ಪ, ಯೋಜನಾಧಿಕಾರಿ ನಾಗೇಶ, ಅನಿತಾ ಸೇರಿದಂತೆ ಅನೇಕರು ಹಾಜರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260319-30-1831199721</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>