ಯಾದಗಿರಿಯ ಲಕ್ಷ್ಮಿ ನಗರದಿಂದ ಆರ್.ವಿ ಶಾಲೆಗೆ ಹೋಗುವ ರಸ್ತೆ ಮಳೆ ನೀರಿನಿಂದ ಆವೃತವಾಗಿರುವುದು
ಯಾದಗಿರಿ ನಗರ ಹೊರವಲಯದ ಭೀಮಾ ಸೇತುವೆ ಮೇಲೆ ಮಳೆ ನೀರು ನಿಂತು ಸಂಚಾರಕ್ಕೆ ಅನಾನುಕೂಲವಾಯಿತು
ಯಾದಗಿರಿ ನಗರ ಹೊರವಲಯದ ಗುರುಸುಣಗಿ ರಸ್ತೆಯ ಪಕ್ಕದ ಹೊಲದಲ್ಲಿ ನೀರು ನಿಂತಿರುವುದು
ಯಾದಗಿರಿ ನಗರದ ಆರ್.ವಿ. ಶಾಲೆಯಲ್ಲಿ ಮಳೆ ನೀರು ಆವರಿಸಿತ್ತು