‘ಹಲವು ಜನರ ಬಳಿ ಹಣ ಪಡೆದಿರುವ ಸಾಧ್ಯತೆಯಿದ್ದು, ನನ್ನ ಹೆಸರಿಗೆ ಮಸಿ ಬಳಿಯುವ ಹುನ್ನಾರ ನಡೆದಿದೆ. ನನಗೆ ರೇಖಾ ಎಂಬ ಮಹಿಳೆಯ ಪರಿಚಯವಿಲ್ಲ .ವಂಚನೆ ಪ್ರಕರಣ ದಾಖಲಿಸಿ ಸೂಕ್ತ ಕಾನೂನು ಕ್ರಮ ಜರುಗಿಸಬೇಕು’ ಎಂದು ಅವರು ತಿಳಿಸಿದ್ದಾರೆ. ಪೊಲೀಸ್ ಇನ್ಸ್ಪೆಕ್ಟರ್ ಸುನೀಲಕುಮಾರ ಮೂಲಿಮನಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.