‘ಏ.26ರಂದು ಮಹಿಳೆ ಆಟೊದಲ್ಲಿ ಯಾದಗಿರಿಗೆ ಕೆಲಸಕ್ಕೆ ಬರುತ್ತಿದ್ದ ಸಂದರ್ಭದಲ್ಲಿ ಆಟೊ ಚಾಲಕ ಹನುಮಂತ ತನ್ನ ಸ್ನೇಹಿತ ನರಸಪ್ಪನನ್ನು ಜತೆಗೆ ಕರೆದುಕೊಂಡು ಬಂದಿದ್ದ. ನಗರ ಹೊರವಲಯದ ನಿರ್ಜನ ಪ್ರದೇಶದಲ್ಲಿ ಮಹಿಳೆ ಮೇಲೆ ಅತ್ಯಾಚಾರ ಎಸಗಿದ್ದ. ಇದನ್ನುನರಸಪ್ಪ ಚಿತ್ರೀಕರಣ ಮಾಡಿದ್ದಾನೆ’ ಎಂದುಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಸಿ.ಬಿ.ವೇದಮೂರ್ತಿ ತಿಳಿಸಿದ್ದಾರೆ.