<p><strong>ಕಕ್ಕೇರಾ:</strong> ಪಟ್ಟಣದ ಸೋಮನಾಥ ಬಾವಿ ಹತ್ತಿರದ ಜಮೀನಲ್ಲಿರುವ ವಿದ್ಯುತ್ ಪರಿವರ್ತಕ ಸಮಸ್ಯೆಯಿದ್ದು, ಮನವಿ ಮಾಡಿದರೂ ಪ್ರಯೋಜನವಾಗಿಲ್ಲ ಎಂದು ರೈತ ಮುಖಂಡರಾದ ಅಂಬರೇಶ ತೇರಿನ್, ದೇವಿಂದ್ರಪ್ಪ ದೊರೆ, ನಂದಪ್ಪ ತೇರಿನ್ ಆರೋಪಿಸಿದ್ದಾರೆ.</p>.<p>‘ಜೆಸ್ಕಾಂ ಅಧಿಕಾರಿಗಳನ್ನು ಖುದ್ದು ಭೇಟಿ ನೀಡಿ ವಿದ್ಯುತ್ ಪರಿವರ್ತಕ ಸಮಸ್ಯೆ ಬಗೆಹರಿಸುವಂತೆ ಜುಲೈ 26ರಂದು ದೂರು ನೀಡಿದ್ದರೂ ಪ್ರಯೋಜನವಾಗಿಲ್ಲ. ಶೀಘ್ರವೇ ವಿದ್ಯುತ್ ಪರಿವರ್ತಕ ಅಳವಡಿಸಲು ಕ್ರಮ ಕೈಗೊಳ್ಳಬೇಕು’ ಎಂದು ಅಂಬರೇಶ ತೇರಿನ್ ಮನವಿ ಮಾಡಿದ್ದಾರೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಕ್ಕೇರಾ:</strong> ಪಟ್ಟಣದ ಸೋಮನಾಥ ಬಾವಿ ಹತ್ತಿರದ ಜಮೀನಲ್ಲಿರುವ ವಿದ್ಯುತ್ ಪರಿವರ್ತಕ ಸಮಸ್ಯೆಯಿದ್ದು, ಮನವಿ ಮಾಡಿದರೂ ಪ್ರಯೋಜನವಾಗಿಲ್ಲ ಎಂದು ರೈತ ಮುಖಂಡರಾದ ಅಂಬರೇಶ ತೇರಿನ್, ದೇವಿಂದ್ರಪ್ಪ ದೊರೆ, ನಂದಪ್ಪ ತೇರಿನ್ ಆರೋಪಿಸಿದ್ದಾರೆ.</p>.<p>‘ಜೆಸ್ಕಾಂ ಅಧಿಕಾರಿಗಳನ್ನು ಖುದ್ದು ಭೇಟಿ ನೀಡಿ ವಿದ್ಯುತ್ ಪರಿವರ್ತಕ ಸಮಸ್ಯೆ ಬಗೆಹರಿಸುವಂತೆ ಜುಲೈ 26ರಂದು ದೂರು ನೀಡಿದ್ದರೂ ಪ್ರಯೋಜನವಾಗಿಲ್ಲ. ಶೀಘ್ರವೇ ವಿದ್ಯುತ್ ಪರಿವರ್ತಕ ಅಳವಡಿಸಲು ಕ್ರಮ ಕೈಗೊಳ್ಳಬೇಕು’ ಎಂದು ಅಂಬರೇಶ ತೇರಿನ್ ಮನವಿ ಮಾಡಿದ್ದಾರೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>