‘ಲಾಕ್ಡೌನ್ ವೇಳೆ ಮೂರು ತಿಂಗಳು ಕೆಲಸವಿಲ್ಲದಿದ್ದರೂ ನೌಕರರಿಗೆ ಸಾರಿಗೆ ಇಲಾಖೆ ಸಂಬಳ ನೀಡಿದೆ. ‘6ನೇ ವೇತನ ಆಯೋಗದ ಸಂಬಳ’ ಎಂಬ ಸುಳ್ಳು ಭರವಸೆಯನ್ನು ಸಾರಿಗೆ ನೌಕರರ ಕೂಟದ ಗೌರವಾಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ ನೀಡಿದ್ದಾರೆ. ಅವರಿಗೆ ಸಾರಿಗೆ ನೌಕರರ ಸಮಸ್ಯೆ ಬಗ್ಗೆ, ಸಂಬಳದ ಬಗ್ಗೆ, ಸೌಲಭ್ಯಗಳ ಬಗ್ಗೆ ಕಿಂಚಿತ್ತೂ ಜ್ಞಾನವಿಲ್ಲ. ಸಾರಿಗೆ ನೌಕರರ ಕುಟುಂಬಗಳನ್ನು ಬೀದಿಗೆ ತಂದು ನಿಲ್ಲಿಸಿದ್ದಾರೆ’ ಎಂದು ಅವರು ಆರೋಪಿಸಿದರು.