ಯಾದಗಿರಿ:‘ಭಕ್ತಿಯಿಂದ ಆಚರಿಸುವ ಎಲ್ಲಾ ಆಚರಣೆಗಳು ಶಿವನಿಗೆ ಸಂಪ್ರೀತಿಯನ್ನು ಉಂಟು ಮಾಡುತ್ತವೆ. ಮಹಾಶಿವರಾತ್ರಿ ಅತ್ಯಂತ ಶುಭ ಪ್ರದಾಯಕವಾಗಿದ್ದು, ಭಕ್ತರ ಇಷ್ಟಾರ್ಥಗಳನ್ನು ನೆರವೇರಿಸುತ್ತಾನೆ. ಅದಕ್ಕಾಗಿ ಎಲ್ಲರೂ ಶಿವನನ್ನು ಶ್ರದ್ಧೆ, ನಿಷ್ಠೆಯಿಂದ ಪೂಜಿಸಬೇಕು’ ಎಂದುಅಬ್ಬೆತುಮಕೂರು ಮಠದ ಪೀಠಾಧಿಪತಿ ಡಾ.ಗಂಗಾಧರ ಸ್ವಾಮೀಜಿ ನುಡಿದರು.