ತಮ್ಮ ಮತಕ್ಷೇತ್ರದ ಶಹಾಪುರ ತಾಲ್ಲೂಕಿನ ದೋರನಹಳ್ಳಿ ಗ್ರಾಮದಲ್ಲಿ ಒಂದೇ ಕುಟುಂಬದ 6 ಜನ ಸಾಲ ಬಾಧೆಯಿಂದ ಕೃಷಿ ಹೊಂಡಕ್ಕೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಿಳಿಯುತ್ತಿದ್ದಂತೆ ಜಿಲ್ಲಾಧಿಕಾರಿ ಡಾ.ರಾಗಪ್ರಿಯಾ ಅವರ ಜೊತೆ ದೋರನಹಳ್ಳಿಗೆ ತೆರಳುತ್ತಿರುವ ವೇಳೆ ದಾರಿ ಮಧ್ಯೆ ಕಾರು ಹಾಗೂ ಆಟೋ ನಡುವೆ ರಸ್ತೆ ಅಪಘಾತ ಸಂಭವಿಸಿತ್ತು.