‘ತಾಂಡಾದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಕೃಷಿಕರೆ ಇರುವುದರಿಂದ, ಕೃಷಿ ಉತ್ಪನ್ನಗಳು ವಾಹನಗಳ ಮೂಲಕ ದೂರದ ಊರುಗಳಿಗೆ ಸಾಗಾಣೆ ಮಾಡಲು ತೊಂದರೆಯಾಗಿದೆ. ಜಾನುವಾರುಗಳು ಆನಾರೋಗ್ಯದ ಸಮಸ್ಯೆಯಿಂದ ನರಳಾಡುತ್ತಿದ್ದು, ಆಸ್ಪತ್ರೆಗೆ ಕರೆದೊಯ್ಯುದು, ಸೂಕ್ತ ಚಿಕಿತ್ಸೆ ಕೊಡಲಾಗುತ್ತಿಲ್ಲ’ ಎಂದು ತಾಂಡಾ ನಿವಾಸಿಗಳು ನೋವಿನಿಂದ ನುಡಿದರು.