ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಯಾದಗಿರಿ | ರಸ್ತೆ ವಿಭಜಕಕ್ಕೆ ಗುದ್ದಿದ ಲಾರಿ

Last Updated 27 ಡಿಸೆಂಬರ್ 2019, 12:37 IST
ಅಕ್ಷರ ಗಾತ್ರ

ಯಾದಗಿರಿ:ತಾಲ್ಲೂಕಿನ ಹತ್ತಿಕುಣಿ ಸೌದಾಗರ ಹೆದ್ದಾರಿಯ ತಿರುವಿನಲ್ಲಿ ಬುಧವಾರ ಬೆಳಿಗ್ಗೆ ಡಿವೈಡರ್‌ಗೆ ಲಾರಿ ಗುದ್ದಿದ ಪರಿಣಾಮ ಡಿವೈಡರ್‌ ನಾಶವಾಗಿದೆ. ಲಾರಿ ಚಾಲಕ ಮತ್ತು ಕ್ಲೀನರ್‌ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಯಾದಗಿರಿಯಿಂದ ಸೇಡಂ ಕಡೆಗೆ ಹೊರಟಿದ್ದ ಲಾರಿ, ತಿರುವಿನಲ್ಲಿ ಚಾಲಕನನಿಯಂತ್ರಣ ತಪ್ಪಿ ಡಿವೈಡರ್‌ ಮೇಲೆ ಏರಿದೆ.

ಅಪಘಾತ ತಿರುವು ಎಂದೇ ಪರಿಗಣಿಸಲಾದ ತಾಲ್ಲೂಕಿನ ಸೌದಾಗರ ತಿರುವಿನ ರಸ್ತೆಯಲ್ಲಿ ರಾಜ್ಯ ಹೆದ್ದಾರಿ ಸುರಕ್ಷತಾ ಪ್ರಾಧಿಕಾರ ₹ 80 ಲಕ್ಷ ವೆಚ್ಚದಲ್ಲಿ ಕಾಮಗಾರಿ ಕೈಗೊಂಡಿದ್ದರೂ ವಾಹನ ಅಪಘಾತಗಳು ಸಂಭವಿಸುತ್ತಿರುವುದು ಕಡಿಮೆಯಾಗಿಲ್ಲ ಎನ್ನುತ್ತಾರೆ ಸಾರ್ವಜನಿಕರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT