‘ನಗರದೊಳಗೆ ಹಾದು ಹೋಗಿರುವ ರಾಷ್ಟ್ರೀಯ ಹೆದ್ದಾರಿ–150 ಅನ್ನು ದುರಸ್ತಿ ಮಾಡಲಾಗಿದೆ. ಮಳೆಗಾಲ ಆರಂಭವಾಗುವ ಮೊದಲೆ ದುರಸ್ತಿ ಪಡಿಸಲಾಗಿದೆ. ಈಗ ನೀರು ಸರಾಗವಾಗಿ ಹರಿದು ಹೋಗಲು ಮಾರ್ಗ ಮಾಡಿದ್ದು, ಗುಣಮಟ್ಟದ ಕಾಮಗಾರಿ ಮಾಡಲಾಗಿದೆ’ ಎಂದು ರಾಷ್ಟ್ರೀಯ ಹೆದ್ದಾರಿ ಯಾದಗಿರಿ ಉಪ-ವಿಭಾಗ ಸಹಾಯಕ ಕಾರ್ಯಪಾಲಕ ಎಂಜಿನಿಯರ್ ಸುನಿಲ್ ಕುಮಾರ ಅವರು ‘ಪ್ರಜಾವಾಣಿ’ಗೆ ತಿಳಿಸಿದರು.