ಸೋಮವಾರ, 8 ಡಿಸೆಂಬರ್ 2025
×
ADVERTISEMENT
ADVERTISEMENT

ಕ್ರೀಡೆಯಲ್ಲೊಂದು ಗ್ರಾಮೀಣ ಭಾಗದ ಬಹುಮುಖ ಪ್ರತಿಭೆ 

ಕುಸ್ತಿ, ಚೆಸ್, ಫುಟ್ಬಾಲ್ ನಲ್ಲಿ ರಾಜ್ಯ ಮಟ್ಟದವರೆಗೂ ಸಾಧನೆಗೈದ ಸತೀಶ
Published : 8 ಡಿಸೆಂಬರ್ 2025, 6:32 IST
Last Updated : 8 ಡಿಸೆಂಬರ್ 2025, 6:32 IST
ಫಾಲೋ ಮಾಡಿ
Comments
ಸತೀಶ ಭಜಂತ್ರಿ
ಸತೀಶ ಭಜಂತ್ರಿ
ಗ್ರಾಮೀಣ ಕ್ರೀಡಾ ಪ್ರತಿಭೆಗಳಿಗೆ ಪ್ರೊತ್ಸಾಹಿಸುವ ವೇದಿಕೆಗಳು ಲಭಿಸಿದಾಗ ಉನ್ನತ ಮಟ್ಟದಲ್ಲಿ ಬೆಳೆಯಲು ಸಾಧ್ಯ. ಹೀಗಾಗಿ ಜಿಲ್ಲಾಡಳಿತ ಇಂತಹ ವಿದ್ಯರ್ಥಿಗಳಿಗೆ ತರಬೇತಿ ನೀಡಬೇಕಿದೆ
ಸಂಜೀವರಾವ ಕುಲಕರ್ಣಿ ಸಾಮಾಜಿಕ ಚಿಂತಕರು
6 ನೇ ತರಗತಿಯಿಂದ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ವ್ಯಾಸಂಗ ಮಾಡುತ್ತಾ ಎಲ್ಲಾ ಕ್ರೀಡೆಯಲ್ಲಿ ಉತ್ಸಾಹದಿಂದ ಪಾಲ್ಗೊಂಡು ರಾಜ್ಯ ಮಟ್ಟದವರೆಗೂ ಜಿಲ್ಲೆಯನ್ನು ಪ್ರತಿನಿಧಿಸಿರುವುದು ನಿಜಕ್ಕೂ ಹೆಮ್ಮೆ ವಿಷಯ
ಚನ್ನಬಸಪ್ಪ ಉಪನಿರ್ದೇಶಕರು ಸಮಾಜ ಕಲ್ಯಾಣ ಇಲಾಖೆ
ADVERTISEMENT
ADVERTISEMENT
ADVERTISEMENT