<p><strong>ಸೈದಾಪುರ</strong>: ‘ಉತ್ತಮ ಸೇವೆ ಸಲ್ಲಿಸಲು ಎಲ್ಲರ ಸಹಕಾರ ಅತ್ಯಗತ್ಯ. ತೆರವಾಗಿರುವ ಸ್ಥಾನದಲ್ಲಿ ನನ್ನನ್ನು ನಿಯೋಜಿಸಿರುವ ಕಾರಣ ಜವಾಬ್ದಾರಿ ಹೆಚ್ಚಾಗಿದೆ’ ಎಂದು ನೂತನ ಬಿಇಒ ಮಲ್ಲಿಕಾರ್ಜುನ ಪೂಜಾರಿ ಅಭಿಪ್ರಾಯಪಟ್ಟರು.</p>.<p>ಯಾದಗಿರಿ ನಗರದಲ್ಲಿ ಸೈದಾಪುರ ಆತ್ಮೀಯರ ಬಳಗದಿಂದ ನೀಡಿದ ಸನ್ಮಾನ ಸ್ವೀಕರಿಸಿ ಅವರು ಮಾತನಾಡಿದರು.</p>.<p>‘ಈಗಾಗಲೇ ನಾನು ಕ್ಷೇತ್ರ ಸಮನ್ವಯಾಧಿಕಾರಿ ಆಗಿ ಸೇವೆ ಸಲ್ಲಿಸಿದ್ದು, ಈ ಕೆಲಸ ನಿರ್ವಹಿಸಲು ನೆರವಾಗಬಹುದು. ನಾನು ಸೇವೆ ಸಲ್ಲಿಸಿದ ವಿವಿಧ ಕ್ಷೇತ್ರಗಳಲ್ಲಿನ ಆತ್ಮೀಯರು ನನ್ನನ್ನು ಸನ್ಮಾನಿಸಿ ಪ್ರೋತ್ಸಾಹಿಸುತ್ತಿರುವುದು ಸಂತಸ ಉಂಟು ಮಾಡಿದೆ. ಮುಂದೆಯೂ ನಿಮ್ಮ ಸಹಕಾರ ಇದೇ ರೀತಿ ಮುಂದುವರಿಯಲಿ’ ಎಂದು ಆಶಿಸಿದರು.</p>.<p>ವಿದ್ಯಾವರ್ಧಕ ಡಿ.ಎಲ್.ಇಡಿ ಕಾಲೇಜಿನ ಪ್ರಾಂಶುಪಾಲ ಕರಬಸಯ್ಯ ದಂಡಿಗಿಮಠ, ಸಾಬಯ್ಯ ರಾಯಪ್ಪನೋರ ರಾಮಸಮುದ್ರ, ಶಿಕ್ಷಕರಾದ ಕಾಶೀನಾಥ ಶೇಖಸಿಂದಿ, ರಾಚಯ್ಯ ಸ್ವಾಮಿ ಬಾಡಿಯಾಲ, ತೋಟೇಂದ್ರ ಸೇರಿದಂತೆ ಇದ್ದರು.</p>.<p>Quote - ‘ಉತ್ತಮ ಸೇವೆ ಸಲ್ಲಿಸಲು ಎಲ್ಲರ ಸಹಕಾರ ಅತ್ಯಗತ್ಯ. ತೆರವಾಗಿರುವ ಸ್ಥಾನದಲ್ಲಿ ನನ್ನನ್ನು ನಿಯೋಜಿಸಿರುವ ಕಾರಣ ಜವಾಬ್ದಾರಿ ಹೆಚ್ಚಾಗಿದೆ’ ಎಂದು ನೂತನ ಬಿಇಒ ಮಲ್ಲಿಕಾರ್ಜುನ ಪೂಜಾರಿ ಅಭಿಪ್ರಾಯಪಟ್ಟರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸೈದಾಪುರ</strong>: ‘ಉತ್ತಮ ಸೇವೆ ಸಲ್ಲಿಸಲು ಎಲ್ಲರ ಸಹಕಾರ ಅತ್ಯಗತ್ಯ. ತೆರವಾಗಿರುವ ಸ್ಥಾನದಲ್ಲಿ ನನ್ನನ್ನು ನಿಯೋಜಿಸಿರುವ ಕಾರಣ ಜವಾಬ್ದಾರಿ ಹೆಚ್ಚಾಗಿದೆ’ ಎಂದು ನೂತನ ಬಿಇಒ ಮಲ್ಲಿಕಾರ್ಜುನ ಪೂಜಾರಿ ಅಭಿಪ್ರಾಯಪಟ್ಟರು.</p>.<p>ಯಾದಗಿರಿ ನಗರದಲ್ಲಿ ಸೈದಾಪುರ ಆತ್ಮೀಯರ ಬಳಗದಿಂದ ನೀಡಿದ ಸನ್ಮಾನ ಸ್ವೀಕರಿಸಿ ಅವರು ಮಾತನಾಡಿದರು.</p>.<p>‘ಈಗಾಗಲೇ ನಾನು ಕ್ಷೇತ್ರ ಸಮನ್ವಯಾಧಿಕಾರಿ ಆಗಿ ಸೇವೆ ಸಲ್ಲಿಸಿದ್ದು, ಈ ಕೆಲಸ ನಿರ್ವಹಿಸಲು ನೆರವಾಗಬಹುದು. ನಾನು ಸೇವೆ ಸಲ್ಲಿಸಿದ ವಿವಿಧ ಕ್ಷೇತ್ರಗಳಲ್ಲಿನ ಆತ್ಮೀಯರು ನನ್ನನ್ನು ಸನ್ಮಾನಿಸಿ ಪ್ರೋತ್ಸಾಹಿಸುತ್ತಿರುವುದು ಸಂತಸ ಉಂಟು ಮಾಡಿದೆ. ಮುಂದೆಯೂ ನಿಮ್ಮ ಸಹಕಾರ ಇದೇ ರೀತಿ ಮುಂದುವರಿಯಲಿ’ ಎಂದು ಆಶಿಸಿದರು.</p>.<p>ವಿದ್ಯಾವರ್ಧಕ ಡಿ.ಎಲ್.ಇಡಿ ಕಾಲೇಜಿನ ಪ್ರಾಂಶುಪಾಲ ಕರಬಸಯ್ಯ ದಂಡಿಗಿಮಠ, ಸಾಬಯ್ಯ ರಾಯಪ್ಪನೋರ ರಾಮಸಮುದ್ರ, ಶಿಕ್ಷಕರಾದ ಕಾಶೀನಾಥ ಶೇಖಸಿಂದಿ, ರಾಚಯ್ಯ ಸ್ವಾಮಿ ಬಾಡಿಯಾಲ, ತೋಟೇಂದ್ರ ಸೇರಿದಂತೆ ಇದ್ದರು.</p>.<p>Quote - ‘ಉತ್ತಮ ಸೇವೆ ಸಲ್ಲಿಸಲು ಎಲ್ಲರ ಸಹಕಾರ ಅತ್ಯಗತ್ಯ. ತೆರವಾಗಿರುವ ಸ್ಥಾನದಲ್ಲಿ ನನ್ನನ್ನು ನಿಯೋಜಿಸಿರುವ ಕಾರಣ ಜವಾಬ್ದಾರಿ ಹೆಚ್ಚಾಗಿದೆ’ ಎಂದು ನೂತನ ಬಿಇಒ ಮಲ್ಲಿಕಾರ್ಜುನ ಪೂಜಾರಿ ಅಭಿಪ್ರಾಯಪಟ್ಟರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>