ಈ ಸಂದರ್ಭದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕಿ ಉತ್ತರಾದೇವಿ ಮಠಪತಿ, ಶಂಕರ ಸೇವಾ ಸಮಿತಿಯ ಸಂಚಾಲಕ ರವೀಂದ್ರ ಕುಲಕರ್ಣಿ, ಸಮಿತಿ ತಾಲ್ಲೂಕು ಅಧ್ಯಕ್ಷ ಗೋರಖನಾಥ ಜೋಶಿ,ದತ್ತಾತ್ರೇಯ ಕುಲಕರ್ಣಿ, ಅನುಸೂಯ ಜೋಶಿ, ಶ್ರೀದೇವಿ ಸೇರಿದಂತೆ ಕಾರ್ಮಿಕ ಇಲಾಖೆಯ ಯೋಜನಾ ನಿರ್ದೇಶಕ ರಿಯಾಜ್ ಪಟೇಲ್, ಉಪನ್ಯಾಸಕ ಗುರುಪ್ರಸಾದ್ ವೈದ್ಯ ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು.