ಅದರೆ ಸರ್ಕಾರ ನಮ್ಮೆಲ್ಲರ ಆರೋಗ್ಯದ ಹಿತದೃಷ್ಟಿಯಿಂದ ಜಾತ್ರೆ, ಉತ್ಸವ ರದ್ದುಪಡಿಸಿದೆ. ಒಲ್ಲದ ಮನಸ್ಸಿನಿಂದ ನಾವೆಲ್ಲರೂ ಆದೇಶವನ್ನು ಅನಿವಾರ್ಯವಾಗಿ ಸ್ವೀಕರಿಸುವಂತೆ ಆಗಿದೆ ಎನ್ನುತ್ತಾರೆ ಭಕ್ತರು. ಜಾತ್ರೆ ರದ್ದುಪಡಿಸಿದ ಕಾರಣ ಅಂಗಡಿ, ಮುಂಗಟ್ಟುಗಳನ್ನು ಹಾಕುವಂತಿಲ್ಲ. ಆದ್ದರಿಂದ ವ್ಯಾಪಾರಿಗಳಿಗೆ ಸಂಕಷ್ಟ ಎದುರಾಗಿದೆ.