ಬುಧವಾರ, 27 ಆಗಸ್ಟ್ 2025
×
ADVERTISEMENT
ADVERTISEMENT

ಶಹಾಪುರ: ಶಾಲೆ ಆರಂಭವಾದರೂ ಶಿಕ್ಷಕರ ಗೈರು

ರಾಜಕೀಯ ಪ್ರಭಾವ ಬಳಸುವ ಶಿಕ್ಷಕರು: ಪಾಲಕರ ಆರೋಪ
Published : 10 ಜೂನ್ 2025, 5:17 IST
Last Updated : 10 ಜೂನ್ 2025, 5:17 IST
ಫಾಲೋ ಮಾಡಿ
Comments
ಸರ್ಕಾರಿ ಶಾಲೆಯ ಶಿಕ್ಷಕರು ಪ್ರತಿಭಾವಂತರಿದ್ದಾರೆ. ಇಚ್ಛಾಶಕ್ತಿಯ ಕೊರತೆಯಿಂದ ಸರಿಯಾಗಿ ಪಾಠ ಮಾಡುತ್ತಿಲ್ಲ. ಪ್ರಾಥಮಿಕ ಹಂತದಲ್ಲಿ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ಸಿಗಬೇಕು. ಶಿಕ್ಷಕರು ಕಡ್ಡಾಯವಾಗಿ ಶಾಲೆಗೆ ತೆರಳಬೇಕು.
ಶರಣಬಸಪ್ಪ ದರ್ಶನಾಪುರ, ಸಚಿವ
ನಿಗದಿಪಡಿಸಿದ ಅವಧಿಯಲ್ಲಿ ಶಿಕ್ಷಕರು ಕರ್ತವ್ಯದ ಮೇಲೆ ಇರದಿದ್ದರೆ ಕಠಿಣ ಕ್ರಮ ತೆಗೆದುಕೊಳ್ಳಲಾಗುವುದು. ಶಿಕ್ಷಕರು ಶಾಲೆಗೆ ಬರುತ್ತಾರೆ ಇಲ್ಲವೋ ಎಂಬುದನ್ನು ಪರಿಶೀಲಿಸಲು ಶಿಕ್ಷಣ ಇಲಾಖೆಯ ಸಿಬ್ಬಂದಿ ಜತೆಯಲ್ಲಿ ಮಿಂಚಿನ ಸಂಚಾರ ಹಮ್ಮಿಕೊಂಡಿದೆ.
ವೈ.ಎಸ್.ಹರಗಿ ,ಬಿಇಒ, ಶಹಾಪುರ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT