ಗ್ರಾಮ ಪಂಚಾಯಿತಿ ಅಧ್ಯಕ್ಷೆ ಮಲ್ಲಮ್ಮ ಗೋವಿಂದಪ್ಪ ಅಧ್ಯಕ್ಷತೆ ವಹಿಸಿದ್ದರು. ಹೆಚ್ಚುವರಿ ಸಿವಿಲ್ ನ್ಯಾಯಾಧೀಶ ಬಸವರಾಜ, ಎಪಿಪಿ ಮರೆಪ್ಪ ಹೊಸಮನಿ, ತಾಪಂ ಇಒ ಚಂದ್ರಶೇಖರ ಪವ್ಹಾರ, ವಕೀಲರ ಸಂಘದ ಅಧ್ಯಕ್ಷ ನಂದಣ್ಣ ಬಾಕ್ಲಿ, ವಕೀಲರಾದ ಶಿವಾನಂದ ಅವಂಟಿ, ಜ್ಯೋತಿ ನಾಯಕ, ಗೋಪಾಲ ತಳವಾರ, ಸವಿತಾ ಬಿರಾದಾರ, ಪಿಡಿಒ ಸಂಗೀತಾ ಸಜ್ಜನ್, ಮುಖ್ಯ ಶಿಕ್ಷಕ ಮಹೇಶ ಕುಂಟೋಜಿ, ಮಂಜುನಾಥ ಹುದ್ದಾರ, ಮಂಜುನಾಥ ಚಟ್ಟಿ
ಇದ್ದರು.