ಕಟ್ಟಡ ಕಾಮಗಾರಿ ಸ್ಥಳಕ್ಕೆ ಖುದ್ದು ಭೇಟಿ ನೀಡಿ ಪರಿಶೀಲಿಸಿರುವೆ. ಕಾಮಗಾರಿ ಮುಕ್ತಾಯದ ಹಂತಕ್ಕೆ ಬಂದಿದೆ. ತ್ವರಿತವಾಗಿ ಕೆಲಸ ಪೂರ್ಣಗೊಳಿಸಲು ಸೂಚಿಸಿದೆಶರಣಬಸಪ್ಪ ದರ್ಶನಾಪುರ ಜಿಲ್ಲಾ ಉಸ್ತುವಾರಿ ಸಚಿವ
ಪ್ರಸಕ್ತ ಶೈಕ್ಷಣಿಕ ವರ್ಷದ ಕೋರ್ಸ್ ಆರಂಭವಾಗಿದೆ. 28 ವಿದ್ಯಾರ್ಥಿಗಳು ಪ್ರವೇಶಾತಿ ಪಡೆದಿದ್ದು 6 ಅತಿಥಿ ಉಪನ್ಯಾಸಕರು ಪಾಠ ಬೋಧಿಸುತ್ತಿದ್ದಾರೆಎಸ್.ಎಸ್.ದೇಸಾಯಿ ಕಾಲೇಜಿನ ಪ್ರಾಚಾರ್ಯ
ಅಗತ್ಯ ಸೌಲಭ್ಯ ಒದಗಿಸುವಲ್ಲಿ ಕಾಲೇಜಿನ ನೋಡಲ್ ಅಧಿಕಾರಿ(ಪ್ರಾಚಾರ್ಯರು) ವಿಫಲರಾಗಿದ್ದಾರೆ. ದಕ್ಷ ಅಧಿಕಾರಿ ನಿಯೋಜಿಸಿ ಗುಣಮಟ್ಟದ ಶಿಕ್ಷಣ ನೀಡಲು ಸಚಿವರು ಗಮನಹರಿಸಬೇಕುಯಲ್ಲಯ್ಯ ನಾಯಕ ವನದುರ್ಗ ಬಿಜೆಪಿಯ ಮುಖಂಡ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.