<p><strong>ಶಹಾಪುರ:</strong> ನಗರದ ಮಡಿವಾಳೇಶ್ವರ ಬಡಾವಣೆಯಲ್ಲಿ ಸೋಮವಾರ ಮುಂಬೈ ಇಂಡಿಯನ್ಸ್ ಹಾಗೂ ರಾಯಲ್ ಚಾಲೇಂಜರ್ಸ್ ಐಪಿಎಲ್ ಪಂದ್ಯ ನಡೆಯುತ್ತಿದ್ದಾಗ ಬೆಟ್ಟಿಂಗ್ ಆಡುತ್ತಿದ್ದ ಸ್ಥಳಕ್ಕೆ ದಾಳಿ ಮಾಡಿ ₹6.99ಲಕ್ಷ ಹಾಗೂ 3 ಮೊಬೈಲ್ ವಶಪಡಿಸಿಕೊಳ್ಳಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.</p>.<p>ತಾಲ್ಲೂಕಿನ ಕಕ್ಕಸಗೇರಾ ತಾಂಡಾದ ಪುಂಡಲಿಕ ಜಾದವ ಹಾಗೂ ಸುರಪುರ ತಾಲ್ಲೂಕಿನ ಏವೂರ ದೊಡ್ಡ ತಾಂಡಾದ ಭಾಸ್ಕರ ರಾಠೋಡ ಅವರನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶಹಾಪುರ:</strong> ನಗರದ ಮಡಿವಾಳೇಶ್ವರ ಬಡಾವಣೆಯಲ್ಲಿ ಸೋಮವಾರ ಮುಂಬೈ ಇಂಡಿಯನ್ಸ್ ಹಾಗೂ ರಾಯಲ್ ಚಾಲೇಂಜರ್ಸ್ ಐಪಿಎಲ್ ಪಂದ್ಯ ನಡೆಯುತ್ತಿದ್ದಾಗ ಬೆಟ್ಟಿಂಗ್ ಆಡುತ್ತಿದ್ದ ಸ್ಥಳಕ್ಕೆ ದಾಳಿ ಮಾಡಿ ₹6.99ಲಕ್ಷ ಹಾಗೂ 3 ಮೊಬೈಲ್ ವಶಪಡಿಸಿಕೊಳ್ಳಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.</p>.<p>ತಾಲ್ಲೂಕಿನ ಕಕ್ಕಸಗೇರಾ ತಾಂಡಾದ ಪುಂಡಲಿಕ ಜಾದವ ಹಾಗೂ ಸುರಪುರ ತಾಲ್ಲೂಕಿನ ಏವೂರ ದೊಡ್ಡ ತಾಂಡಾದ ಭಾಸ್ಕರ ರಾಠೋಡ ಅವರನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>