<p><em>ಪ್ರಜಾವಣಿ ವಾರ್ತೆ</em></p>.<p>ಶಹಾಪುರ: ‘ಸಮಾಜ ಸುಧಾರಣೆಯ ಜತೆಯಲ್ಲಿ ಜನರಿಗೆ ಹೊಸ ವಿಚಾರ ತಿಳಿಸುವುದರಲ್ಲಿ ಕನಕದಾಸರು ಪ್ರಮುಖ ಪಾತ್ರ ವಹಿಸಿದ್ದಾರೆ. ಕನಕದಾಸರ ಕೀರ್ತನೆಗಳಲ್ಲಿ ಬದುಕಿನ ಪಾಠ ಇದೆ’ ಎಂದು ಪ್ರಗತಿಪರ ಚಿಂತಕ ಚೆನ್ನಪ್ಪ ಆನೆಗುಂದಿ ತಿಳಿಸಿದರು.</p>.<p>ನಗರದ ಆರ್. ವೈ ದಿಗ್ಗಿ ಕಾಲೇಜಿನಲ್ಲಿ ನಡೆದ ಕಾಗಿನೆಲೆ ಅಭಿವೃದ್ಧಿ ಪ್ರಾಧಿಕಾರ ಕಾಗಿನೆಲೆ ಹಾಗೂ ಕಲಾನಿಕೇತನ ಟ್ರಸ್ಟ್ ಸಗರ ಆಶ್ರಯದಲ್ಲಿ ಹಮ್ಮಿಕೊಂಡಿದ್ದ ‘ಕನಕ ದರ್ಶನ’ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>ಸರ್ಕಾರಿ ಪದವಿ ಪೂರ್ವ ಬಾಲಕರ ಕಾಲೇಜಿನ ಪ್ರಾಚಾರ್ಯ ಅಯ್ಯಣ್ಣ ಇನಾಮದಾರ ಮಾತನಾಡಿದರು.</p>.<p>ನಿವೃತ್ತ ಪ್ರಾಚಾರ್ಯ ಎ.ಪಿಂ.ಸಾಸನೂರ, ಕಾಲೇಜಿನ ಅಧ್ಯಕ್ಷ ಮಹೇಂದ್ರ ಕುಮಾರ ದಿಗ್ಗಿ, ಕಲಾನಿಕೇತನ ಟ್ರಸ್ಟ್ ಅಧ್ಯಕ್ಷ ಬಸವರಾಜ ಶಿಣ್ಣೂರ ಭಾಗವಹಿಸಿದ್ದರು. ಇದೇ ಸಂದರ್ಣದಲ್ಲಿ ಸ್ವಾತಿ ಮೌರ್ಯ ಅವರು ಕನದ ದರ್ಶನ ಕುರಿತು ವಿಶೇಷ ಉಪನ್ಯಾಸ ನೀಡಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260524-30-600239046</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><em>ಪ್ರಜಾವಣಿ ವಾರ್ತೆ</em></p>.<p>ಶಹಾಪುರ: ‘ಸಮಾಜ ಸುಧಾರಣೆಯ ಜತೆಯಲ್ಲಿ ಜನರಿಗೆ ಹೊಸ ವಿಚಾರ ತಿಳಿಸುವುದರಲ್ಲಿ ಕನಕದಾಸರು ಪ್ರಮುಖ ಪಾತ್ರ ವಹಿಸಿದ್ದಾರೆ. ಕನಕದಾಸರ ಕೀರ್ತನೆಗಳಲ್ಲಿ ಬದುಕಿನ ಪಾಠ ಇದೆ’ ಎಂದು ಪ್ರಗತಿಪರ ಚಿಂತಕ ಚೆನ್ನಪ್ಪ ಆನೆಗುಂದಿ ತಿಳಿಸಿದರು.</p>.<p>ನಗರದ ಆರ್. ವೈ ದಿಗ್ಗಿ ಕಾಲೇಜಿನಲ್ಲಿ ನಡೆದ ಕಾಗಿನೆಲೆ ಅಭಿವೃದ್ಧಿ ಪ್ರಾಧಿಕಾರ ಕಾಗಿನೆಲೆ ಹಾಗೂ ಕಲಾನಿಕೇತನ ಟ್ರಸ್ಟ್ ಸಗರ ಆಶ್ರಯದಲ್ಲಿ ಹಮ್ಮಿಕೊಂಡಿದ್ದ ‘ಕನಕ ದರ್ಶನ’ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>ಸರ್ಕಾರಿ ಪದವಿ ಪೂರ್ವ ಬಾಲಕರ ಕಾಲೇಜಿನ ಪ್ರಾಚಾರ್ಯ ಅಯ್ಯಣ್ಣ ಇನಾಮದಾರ ಮಾತನಾಡಿದರು.</p>.<p>ನಿವೃತ್ತ ಪ್ರಾಚಾರ್ಯ ಎ.ಪಿಂ.ಸಾಸನೂರ, ಕಾಲೇಜಿನ ಅಧ್ಯಕ್ಷ ಮಹೇಂದ್ರ ಕುಮಾರ ದಿಗ್ಗಿ, ಕಲಾನಿಕೇತನ ಟ್ರಸ್ಟ್ ಅಧ್ಯಕ್ಷ ಬಸವರಾಜ ಶಿಣ್ಣೂರ ಭಾಗವಹಿಸಿದ್ದರು. ಇದೇ ಸಂದರ್ಣದಲ್ಲಿ ಸ್ವಾತಿ ಮೌರ್ಯ ಅವರು ಕನದ ದರ್ಶನ ಕುರಿತು ವಿಶೇಷ ಉಪನ್ಯಾಸ ನೀಡಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260524-30-600239046</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>