<p><strong>ಶಹಾಪುರ:</strong> ಬಾಂಗ್ಲಾದೇಶದಲ್ಲಿ ಅಲ್ಪಸಂಖ್ಯಾತ ಹಿಂದೂಗಳ ಮೇಲಾಗುತ್ತಿರುವ ಹಲ್ಲೆ ಹಾಗೂ ದೌರ್ಜನ್ಯ ಹಾಗೂ ಹಿಂದೂ ಯುವಕ ದೀಪು ಚಂದ್ರದಾಸ್ ಎಂಬ ಹಿಂದೂ ಯುವಕನನ್ನು ಬಹಿರಂಗವಾಗಿ ಸುಟ್ಟು ಹಾಕಿರುವುದನ್ನು ಖಂಡಿಸಿ ಗುರುವಾರ ವಿಶ್ವ ಹಿಂದೂ ಪರಿಷತ್, ಬಜರಂಗದಳ ಆಶ್ರಯದಲ್ಲಿ ನಗರದ ಬಸವೇಶ್ವರ ವೃತ್ತದಲ್ಲಿ ಪ್ರತಿಭಟನೆ ನಡೆಯಿತು.</p>.<p>ಕರಣ ಸುಬೇದಾರ, ಚಂದ್ರಕಾಂತ ಕಂಬಾರ, ವಿನೋದ ಸಾವೂರ, ಶ್ರೀಶೈಲ ಹೊಸಮನಿ, ಚಂದ್ರಶೇಖರ ಯಾಳಗಿ, ಶಿವಕುಮಾರ ತಳವಾರ, ಮಹೇಶ ದೊರೆ, ಸಚಿನ ಹಳಿಸಗರ, ಮಂಜುನಾಥ, ಬಸವರಾಜ , ಅಭಿಷೇಕ, ಭೀಮಣ್ಣ ದೇಸಾಯಿ, ಬಸವರಾಜ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶಹಾಪುರ:</strong> ಬಾಂಗ್ಲಾದೇಶದಲ್ಲಿ ಅಲ್ಪಸಂಖ್ಯಾತ ಹಿಂದೂಗಳ ಮೇಲಾಗುತ್ತಿರುವ ಹಲ್ಲೆ ಹಾಗೂ ದೌರ್ಜನ್ಯ ಹಾಗೂ ಹಿಂದೂ ಯುವಕ ದೀಪು ಚಂದ್ರದಾಸ್ ಎಂಬ ಹಿಂದೂ ಯುವಕನನ್ನು ಬಹಿರಂಗವಾಗಿ ಸುಟ್ಟು ಹಾಕಿರುವುದನ್ನು ಖಂಡಿಸಿ ಗುರುವಾರ ವಿಶ್ವ ಹಿಂದೂ ಪರಿಷತ್, ಬಜರಂಗದಳ ಆಶ್ರಯದಲ್ಲಿ ನಗರದ ಬಸವೇಶ್ವರ ವೃತ್ತದಲ್ಲಿ ಪ್ರತಿಭಟನೆ ನಡೆಯಿತು.</p>.<p>ಕರಣ ಸುಬೇದಾರ, ಚಂದ್ರಕಾಂತ ಕಂಬಾರ, ವಿನೋದ ಸಾವೂರ, ಶ್ರೀಶೈಲ ಹೊಸಮನಿ, ಚಂದ್ರಶೇಖರ ಯಾಳಗಿ, ಶಿವಕುಮಾರ ತಳವಾರ, ಮಹೇಶ ದೊರೆ, ಸಚಿನ ಹಳಿಸಗರ, ಮಂಜುನಾಥ, ಬಸವರಾಜ , ಅಭಿಷೇಕ, ಭೀಮಣ್ಣ ದೇಸಾಯಿ, ಬಸವರಾಜ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>