<p>ಶಹಾಪುರ: ಒಳಮೀಸಲಾತಿಯನ್ನು ಸರ್ಕಾರ ಜಾರಿಗೊಳಿಸದೆ ವಿಳಂಬ ನೀತಿ ಅನುಸರಿಸುತ್ತಿರುವುದು ಖಂಡಿಸಿ ನಗರದ ಬಸವೇಶ್ವರ ವೃತ್ತದ ಬಳಿ ಒಳ ಮೀಸಲಾತಿ ಹೋರಾಟ ಸಮಿತಿ ಮುಖಂಡರು ಬಾಬು ಜಗಜೀವನರಾಂ ಅವರ ಜಯಂತ್ಯುತ್ಸವ ಬಹಿಷ್ಕರಿಸಿ ಪ್ರತಿಭಟನೆ ನಡೆಯಿಸಿ ತಹಶೀಲ್ದಾರ್ ಸಿದ್ಧಾರೂಢ ಬನ್ನಿಕೊಪ್ಪ ಅವರಿಗೆ ಮನವಿ ಸಲ್ಲಿಸಿದರು.</p>.<p>ಒಳಮೀಸಲಾತಿ ಜಾರಿಗೆ ವಿಳಂಬವಾದರೆ ಬರುವ ದಿನಗಳಲ್ಲಿ ಉಗ್ರ ಹೋರಾಟ ಮಾಡುವದಾಗಿ ರಾಜ್ಯ ಸಮಿತಿ ಮುಖಂಡರು ಎಚ್ಚರಿಕೆ ನೀಡಿದರು.</p>.<p>ಸಮಿತಿ ಮುಖಂಡರಾದ ವೆಂಕಟೇಶ ಆಲೂರ, ವಾಸುದೇವ ಕಟ್ಟಮನಿ, ಸಿದ್ದಪ್ಪ ದೇವರಗೊನಾಲ, ಮೋಹನರಾಜ್ ಬಸವರಾಜ ಪೂಜಾರಿ, ವಿಜಯಕುಮಾರ ಎದರಮನಿ, ಸೊಪಣ್ಣ ದರಿಯಾಪುರ, ಸೊಮಶೇಖರ ಗುತ್ತಿಪೇಟ, ಮಲ್ಲಿನಾಥ ಆಂದೋಲಾ, ಹಯ್ಯಾಳಪ್ಪ ದೋರನಳ್ಳಿ, ಶರಣಪ್ಪ ಸಾವೂರ, ಭೀಮಾಶಂಕರ ಕಟ್ಟಿಮನಿ, ರವಿಚಂದ್ರ ಎದುರುಮನೆ ಭಾಗವಹಿಸಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260406-30-1173333982</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಶಹಾಪುರ: ಒಳಮೀಸಲಾತಿಯನ್ನು ಸರ್ಕಾರ ಜಾರಿಗೊಳಿಸದೆ ವಿಳಂಬ ನೀತಿ ಅನುಸರಿಸುತ್ತಿರುವುದು ಖಂಡಿಸಿ ನಗರದ ಬಸವೇಶ್ವರ ವೃತ್ತದ ಬಳಿ ಒಳ ಮೀಸಲಾತಿ ಹೋರಾಟ ಸಮಿತಿ ಮುಖಂಡರು ಬಾಬು ಜಗಜೀವನರಾಂ ಅವರ ಜಯಂತ್ಯುತ್ಸವ ಬಹಿಷ್ಕರಿಸಿ ಪ್ರತಿಭಟನೆ ನಡೆಯಿಸಿ ತಹಶೀಲ್ದಾರ್ ಸಿದ್ಧಾರೂಢ ಬನ್ನಿಕೊಪ್ಪ ಅವರಿಗೆ ಮನವಿ ಸಲ್ಲಿಸಿದರು.</p>.<p>ಒಳಮೀಸಲಾತಿ ಜಾರಿಗೆ ವಿಳಂಬವಾದರೆ ಬರುವ ದಿನಗಳಲ್ಲಿ ಉಗ್ರ ಹೋರಾಟ ಮಾಡುವದಾಗಿ ರಾಜ್ಯ ಸಮಿತಿ ಮುಖಂಡರು ಎಚ್ಚರಿಕೆ ನೀಡಿದರು.</p>.<p>ಸಮಿತಿ ಮುಖಂಡರಾದ ವೆಂಕಟೇಶ ಆಲೂರ, ವಾಸುದೇವ ಕಟ್ಟಮನಿ, ಸಿದ್ದಪ್ಪ ದೇವರಗೊನಾಲ, ಮೋಹನರಾಜ್ ಬಸವರಾಜ ಪೂಜಾರಿ, ವಿಜಯಕುಮಾರ ಎದರಮನಿ, ಸೊಪಣ್ಣ ದರಿಯಾಪುರ, ಸೊಮಶೇಖರ ಗುತ್ತಿಪೇಟ, ಮಲ್ಲಿನಾಥ ಆಂದೋಲಾ, ಹಯ್ಯಾಳಪ್ಪ ದೋರನಳ್ಳಿ, ಶರಣಪ್ಪ ಸಾವೂರ, ಭೀಮಾಶಂಕರ ಕಟ್ಟಿಮನಿ, ರವಿಚಂದ್ರ ಎದುರುಮನೆ ಭಾಗವಹಿಸಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260406-30-1173333982</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>