ಬುಧವಾರ, 11 ಫೆಬ್ರುವರಿ 2026
×
ADVERTISEMENT
ADVERTISEMENT

ಶಹಾಪುರ| ಸ್ವಕುಳಿಸಾಳಿ ಕುಟುಂಬದ ಸಾಮಾಜಿಕ ಬಹಿಷ್ಕಾರ ಪ್ರಕರಣ; ಡಿಸಿಗೆ ನೋಟಿಸು

Published : 11 ಫೆಬ್ರುವರಿ 2026, 7:02 IST
Last Updated : 11 ಫೆಬ್ರುವರಿ 2026, 7:02 IST
ಫಾಲೋ ಮಾಡಿ
Comments
Qಸಾಮಾಜಿಕ ಬಹಿಷ್ಕಾರದ ಬಗ್ಗೆ ನನ್ನ ಗಮನಕ್ಕೆ ಬಂದಿಲ್ಲ. ಯಾರು ದೂರು ನೀಡಿಲ್ಲ. ಜಿಲ್ಲಾಧಿಕಾರಿಯಿಂದ ಯಾವುದೇ ಪತ್ರ ಬಂದಿಲ್ಲ. ಇದರ ಬಗ್ಗೆ ಗಂಭೀರವಾಗಿ ಪರಿಶೀಲಿಸಲಾಗುವುದು
ಸಿದ್ದಾರೂಢ ಬನ್ನಿಕೊಪ್ಪ ತಹಶೀಲ್ದಾರ್‌
ಪೊಲೀಸರು ಠಾಣೆಗೆ ಕರೆಯಿಸಿ ಖಾಜಿ ನ್ಯಾಯ ಮಾಡಲು ಆರಂಭಿಸಿದ್ದಾರೆ. ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಲು ಹಿಂದೇಟು ಹಾಕುತ್ತಿದ್ದಾರೆ. ಜಿಲ್ಲಾ ಕಾನೂನು ಸೇವಾ ಸಮಿತಿಗೆ ದೂರು ಸಲ್ಲಿಸುವೆ
ಸುರೇಶ ಫಿರಂಗಿ ಬಹಿಷ್ಕಾರಕ್ಕೆ ಒಳಗಾದ ವ್ಯಕ್ತಿ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT