ಈವೇಳೆಜಿಲ್ಲಾ ಉಸ್ತುವಾರಿಸಚಿವ ಪ್ರಭು ಬಿ. ಚವ್ಹಾಣ, ನಿಜಶರಣ ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷ ಬಾಬುರಾವ ಚಿಂಚನಸೂರು, ವಿಧಾನ ಪರಿಷತ್ ಸದಸ್ಯರಾದ ಬಿ.ಜಿ.ಪಾಟೀಲ, ಮಾಜಿ ಶಾಸಕ ಡಾ.ವೀರಬಸವಂತರೆಡ್ಡಿ ಮುದ್ನಾಳ, ನಾಗರತ್ನಾ ಕುಪ್ಪಿ, ಮಹಿಳಾ ಮೋರ್ಚಾ ರಾಜ್ಯ ಉಪಾಧ್ಯಕ್ಷೆ ಲಲಿತಾ ಅನಪುರ, ರೈತ ಮೋರ್ಚಾ ರಾಜ್ಯ ಕಾರ್ಯದರ್ಶಿ ಚಂದ್ರಶೇಖರಗೌಡ ಮಾಗನೂರು, ಜಿಲ್ಲಾ ಪ್ರಧಾನಿಕಾರ್ಯದರ್ಶಿ ದೇವಿಂದ್ರನಾಥ ನಾದ, ದೇವರಾಜ ನಾಯಕ, ಉಪಾಧ್ಯಕ್ಷ ಚೆನ್ನುಗೌಡ ಬಿರಾಳ, ರವಿ ಮಾಲಿಪಾಟೀಲ, ವೀಣಾ ಮೋದಿ, ಸುನಿತಾ ಚವ್ಹಾಣ, ಮಾಧ್ಯಮ ಪ್ರಮುಖ ವೀರೂಪಾಕ್ಷಯ್ಯ ಸ್ವಾಮಿ ಹೆಡಗಿಮದ್ರಿ, ರಮೇಶ ಬದ್ದೇಪಲ್ಲಿ, ಮಲ್ಲುಗೌಡ ಗುರುಸುಣಿಗಿ, ಗುರು ದಂಡಗುಂಡ, ಮಲ್ಲು ಚಾಪಲ, ಶಕುಂತಲಾ, ಯುವ ಮೋರ್ಚಾ ಅಧ್ಯಕ್ಷ ಮೊನೇಶ ಬೆಳಗೇರಾ ಇದ್ದರು.