ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಯಾದಗಿರಿ: ವೈಯಕ್ತಿಕ ಮಾಹಿತಿ ದಾಖಲಿಸಿಕೊಳ್ಳಿ; ಉಪ ತಹಶೀಲ್ದಾರ್ ರೇವಪ್ಪ ತೆಗ್ಗಿಮನಿ

Last Updated 29 ಏಪ್ರಿಲ್ 2020, 10:52 IST
ಅಕ್ಷರ ಗಾತ್ರ

ಕಕ್ಕೇರಾ: ಇಲ್ಲಿಗೆ ಸಮೀಪದ ಬೋನಾಳದ ಖಾಸಗಿ ಆಸ್ಪತ್ರೆಗಳಿಗೆ ಹಾಗೂ ಔಷಧಿ ಅಂಗಡಿಗಳಿಗೆ ಉಪ ತಹಶೀಲ್ದಾರ್ ರೇವಪ್ಪ ತೆಗ್ಗಿಮನಿ ಭೇಟಿ ನೀಡಿ ಪರಿಶೀಲಿಸಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು,‘ಕೆಮ್ಮು, ಜ್ವರ, ನೆಗಡಿ ಸೇರಿದಂತೆ ಇನ್ನಿತರ ಕಾಯಿಲೆಯ ಲಕ್ಷಣಗಳು ಕಂಡುಬಂದಲ್ಲಿ ತಕ್ಷಣವೇ ರೋಗಿಗಳ ವೈಯಕ್ತಿಕ ಮಾಹಿತಿ ದಾಖಲಿಸಿಕೊಂಡು ಸರ್ಕಾರಿ ಆಸ್ಪತ್ರೆಗೆ ಕಳುಹಿಸಿಕೊಡಬೇಕು. ಖಾಸಗಿ ಆಸ್ಪತ್ರೆಗಳನ್ನು ಸಂಪೂರ್ಣ ಬಂದ್ ಮಾಡಬೇಕು’ ಎಂದು ಹೇಳಿದರು.

ಗ್ರಾಮ ಸಹಾಯಕರಾದ ಮದನ್ಸಾಬ ಹಾಗೂ ಅಲ್ಲಾಭಕ್ಷ ಶ್ಯಾನಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT