ನಗರ ವಸತಿ ರಹಿತರ ಆಶ್ರಯ ಕೇಂದ್ರಕ್ಕೆ ನಾನು ಶೀಘ್ರ ಭೇಟಿ ನೀಡಿ ಪರಿಶೀಲಿಸುತ್ತೇನೆ. ರಸ್ತೆ ಸೇರಿದಂತೆ ವಿವಿಧ ಸೌಲಭ್ಯಗಳ ಬಗ್ಗೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸುತ್ತೇನೆಶರಣಬಸಪ್ಪ ಕೋಟೆಪ್ಪಗೋಳ ಹೆಚ್ಚುವರಿ ಜಿಲ್ಲಾಧಿಕಾರಿ
ಆಶ್ರಯ ಕೇಂದ್ರದ ಸೌಕರ್ಯದ ಬಗ್ಗೆ ಈಗಾಗಲೇ ಹಲವರಿಗೆ ಪತ್ರ ಬರೆಯಲಾಗಿದೆ. ಅಲ್ಲದೇ ಕಟ್ಟಡದ ಸರಹದ್ದು ಗುರುತಿಸಲು ಸಂಬಂಧಿಸಿದವರ ಗಮನಕ್ಕೂ ತರಲಾಗಿದೆಭೀಮಣ್ಣ ವೈದ್ಯ ಸಮುದಾಯ ಸಂಘಟನಾ ಅಧಿಕಾರಿ ಯಾದಗಿರಿ ನಗರಸಭೆ
ನಿರಾಶ್ರಿತರ ಸರ್ವೆ ಕಾರ್ಯ ಮಾಡುವಾಗ ಕೆಲವರು ನನ್ನ ಮೇಲೆ ಹಲ್ಲೆ ಮಾಡಿದ ಘಟನೆ ನಡೆದಿದೆ. ಹೀಗಾಗಿ ಅಗತ್ಯವಿದ್ದಲ್ಲಿ ಪೊಲೀಸರ ನೆರವು ಪಡೆಯುತ್ತೇನೆಚಿದಾನಂದ ಯಾಳವಾರ ಕೇಂದ್ರದ ವ್ಯವಸ್ಥಾಪಕ ಸುರಪುರ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.