ಸೋಮವಾರ, 18 ಆಗಸ್ಟ್ 2025
×
ADVERTISEMENT
ADVERTISEMENT

ಯಾದಗಿರಿ: ಗಾಂಧಿ ತಾತನಿಗೆ ನೆರಳು ವ್ಯವಸ್ಥೆ

ರಾಷ್ಟ್ರಪಿತ ವೃತ್ತದಲ್ಲಿ ಕೆಕೆಆರ್‌ಡಿಬಿ ಅನುದಾನದಲ್ಲಿ ಸುಸಜ್ಜಿತ ಕಾಮಗಾರಿ
Published : 24 ಜೂನ್ 2025, 5:05 IST
Last Updated : 24 ಜೂನ್ 2025, 5:05 IST
ಫಾಲೋ ಮಾಡಿ
Comments
ಆಕರ್ಷಣೆ ಕೇಂದ್ರವಾಗಲಿರುವ ಮಹಾತ್ಮ ಗಾಂಧಿ ವೃತ್ತ ₹15 ಲಕ್ಷ ವೆಚ್ಚದಲ್ಲಿ ಕೈಗೆತ್ತಿಕೊಂಡ ಸುಸಜ್ಜಿತ ಕಾಮಗಾರಿ ಗಾಂಧಿ ತಾತಾನ ಮೂರ್ತಿಗೆ ಕಾರಂಜಿ ನೀರಿನ ಲೈಟಿಂಗ್‌
ಕೆಕೆಆರ್‌ಡಿಬಿ ಅನುದಾನದಲ್ಲಿ ಮಹಾತ್ಮ ಗಾಂಧಿ ವೃತ್ತದಲ್ಲಿ ಸುಸಜ್ಜಿತ ಕಾಮಗಾರಿ ಹಮ್ಮಿಕೊಳ್ಳಲಾಗಿದೆ. ಇದರ ಜೊತೆಗೆ ನೇತಾಜಿ ಶಾಸ್ತ್ರಿ ವೃತ್ತಗಳ ಅಭಿವೃದ್ಧಿಗೂ ಅನುದಾನ ನಿಗದಿ ಪಡಿಸಲಾಗಿದೆ
ಚನ್ನಾರೆಡ್ಡಿ ಪಾಟೀಲ ತುನ್ನೂರು ಶಾಸಕ
ನಗರದ ಮಹಾತ್ಮ ಗಾಂಧಿ ವೃತ್ತಕ್ಕೆ ತನ್ನದೇ ಆದ ಚರಿತ್ರೆ ಇದ್ದು ಶಾಸಕರು ವೃತ್ತ ಅಭಿವೃದ್ಧಿ ಕಾಮಗಾರಿ ಮಾಡಿರುವುದು ಅಭಿನಂದನೀಯ ಕಾರ್ಯ
ಅಯ್ಯಣ್ಣ ಹುಂಡೇಕಾರ್ ಹಿರಿಯ ನಾಗರಿಕ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT