‘ಸಿದ್ಧರಾಮನು ಮಹಾನ್ ಕಾಯಕ ಯೋಗಿಯಾಗಿದ್ದರು. ಅನೇಕ ಕೆರೆ, ಕಟ್ಟೆ, ಬಾವಿ ಹಾಗೂ ದೇವಾಲಯಗಳನ್ನು ನಿರ್ಮಾಣ ಮಾಡಿದರು. ಧ್ಯಾನ, ಕಾಯಕ, ದಾಸೋಹಕ್ಕೆ ಹೆಸರಾಗಿದ್ದ ಇವರು ಕಪಿಲ ಸಿದ್ದ ಮಲ್ಲಿಕಾರ್ಜುನ ಎಂಬ ಅಂಕಿತನಾಮದಿಂದ ಸುಮಾರು 68 ಸಾವಿರ ವಚನಗಳನ್ನು ರಚಿದ್ದಾರೆ. ಆದರೆ, 29 ಸಾವಿರ ವಚನಗಳು ಮಾತ್ರ ಲಭ್ಯವಿದ್ದು, ಉಳಿದ ವಚನಗಳ ಕುರಿತು ಸಂಶೋಧನೆ ಮಾಡಬೇಕಾಗಿದೆ.ದ್ಧರಾಮ ಶಿವಯೋಗಿಗಳ ಕುರಿತು ಅನೇಕ ಸಂಶೋಧನಾ ಕೃತಿಗಳು ರಚನೆಗೊಂಡಿವೆ’ ಎಂದು ವಿವರಿಸಿದರು.