ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಟಿ.ಕೆ.ಅನಿಲ್ಕುಮಾರ್, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕವಿತಾ ಎಸ್.ಮನ್ನಿಕೇರಿ, ಅಪರ ಜಿಲ್ಲಾಧಿಕಾರಿ ಪ್ರಕಾಶ್ ಜಿ.ರಜಪೂತ, ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ಶ್ರೀಶೈಲ್ ಬಿರಾದಾರ, ಟಾಟಾ ಟ್ರಸ್ಟ್, ಅಜೀಂ ಪ್ರೇಮ್ಜಿ ಫೌಂಡೇಷನ್, ಸೆಲ್ಕೊ, ಬಿಇಎಲ್, ಎಂಆರ್ ಪಿಎಲ್-ಸಿಎಸ್ಆರ್, ಎಚ್ಪಿಸಿಎಲ್-ಸಿಎಸ್ಆರ್ ರಾಜ್ಯ ಪ್ರತಿನಿಧಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.