ಕಾರ್ಯಕ್ರಮದಲ್ಲಿ ಸಂಘದ ಉಪಾಧ್ಯಕ್ಷೆ ಕೆ.ಬಿ.ಭಾರತಿ, ಕಾರ್ಯದರ್ಶಿ ಕೆ.ಪಿ. ಸವಿತಾ ವಸಂತಕುಮಾರ, ಗ್ರಾ.ಪಂ. ಉಪಾಧ್ಯಕ್ಷೆ ಕವಿತಾ ಆನಂದ ಮಿರಿಯಾಲ್, ಕೋಶಾಧ್ಯಕ್ಷೆ ರಾಧಾ ಸಂಗೊಳಿಗಿ, ಆರ್ಯವೈಶ್ಯ ಸಂಘದ ಕಾರ್ಯದರ್ಶಿ ವೆಂಕಟೇಶ ಪುರಿ, ವಾಸವಿ ವಿದ್ಯಾ ಸಂಸ್ಥೆಯ ಅಧ್ಯಕ್ಷ ರಾಘವೇಂದ್ರ ಬಾದಾಮಿ ಸೇರಿದಂತೆ ಆರ್ಯ ವೈಶ್ಯ ಸಮಾಜದ ಜನರು ಹಾಗೂ ಸಂಸ್ಥೆಯ ಪದಾಧಿಕಾರಿಗಳು ಉಪಸ್ಥಿತರಿದ್ದರು.