<p><strong>ಕ್ಯಾತನಾಳ</strong>(ಸೈದಾಪುರ): ಸಮೀಪದ ಕ್ಯಾತನಾಳ ಗ್ರಾಮದ ಇಂದಿರಾ ನಗರದಲ್ಲಿರುವ ನಾಗಲಿಂಗೇಶ್ವರ ದೇವಸ್ಥಾನದಲ್ಲಿ ಶ್ರಾವಣ ಮಾಸದ ಅಂಗವಾಗಿ ಒಂದು ತಿಂಗಳವರೆಗೆ ನಡೆದ ಪೂಜೆ ಸಂಪನ್ನಗೊಂಡಿತು.</p>.<p>ಭಕ್ತಾಧಿಗಳು ಬೆಳಿಗ್ಗೆಯಿಂದಲೇ ದೇವಸ್ಥಾನವನ್ನು ಸ್ವಚ್ಛಗೊಳಿಸಿ ಪ್ರಸಾದ ತಯಾರಿಯಲ್ಲಿ ತೊಡಗಿಕೊಂಡಿದ್ದರು. ಜೊತೆಗೆ ವಿವಿಧ ಪೂಜಾ ಕೈಂಕರ್ಯಗಳು ನಡೆದವು. ಮಧ್ಯಾಹ್ನ ದೇವಸ್ಥಾನದ ಅರ್ಚಕ ಬೂದೆಯ್ಯ ಸ್ವಾಮಿ ಗ್ರಾಮದ ಭಕ್ತರೊಂದಿಗೆ ವಿಶೇಷ ಪೂಜೆ ನೆರವೇರಿಸಿದರು. ಭಕ್ತಾದಿಗಳಿಗಾಗಿ ಅನ್ನ ಸಂತರ್ಪಣೆ ಮಹಾಪ್ರಸಾದ ವ್ಯವಸ್ಥೆ ಕಲ್ಪಿಸಲಾಗಿತ್ತು.</p>.<p>ಗ್ರಾಮದ ಹಿರಿಯರಾದ ಬಾಬು ನಾಯಕ, ಬಸವಲಿಂಗಪ್ಪ ವಡಿಗೇರಿ, ಗ್ರಾ.ಪಂ ಮಾಜಿ ಸದಸ್ಯ ಶರಣು, ಗೋಪಾಲ ದಾಸರ್, ಮಲ್ಲಿಕಾರ್ಜುನ ಅರಿಕೇರಕರ್, ನರಸಿಂಗ ಕೋರೆ, ಸತೀಶ ದಾಸರ್, ದೇವು ಬಾಗ್ಲಿ, ಮಹೇಶ, ಉಸ್ಮಾನ್ ಚೌದ್ರಿ, ಮಲ್ಲಮ್ಮ ಟೈಲರ್, ಮಾರೆಪ್ಪ ನಾಯಕ್, ಅನೀಲ ಕುಂಬಾರ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕ್ಯಾತನಾಳ</strong>(ಸೈದಾಪುರ): ಸಮೀಪದ ಕ್ಯಾತನಾಳ ಗ್ರಾಮದ ಇಂದಿರಾ ನಗರದಲ್ಲಿರುವ ನಾಗಲಿಂಗೇಶ್ವರ ದೇವಸ್ಥಾನದಲ್ಲಿ ಶ್ರಾವಣ ಮಾಸದ ಅಂಗವಾಗಿ ಒಂದು ತಿಂಗಳವರೆಗೆ ನಡೆದ ಪೂಜೆ ಸಂಪನ್ನಗೊಂಡಿತು.</p>.<p>ಭಕ್ತಾಧಿಗಳು ಬೆಳಿಗ್ಗೆಯಿಂದಲೇ ದೇವಸ್ಥಾನವನ್ನು ಸ್ವಚ್ಛಗೊಳಿಸಿ ಪ್ರಸಾದ ತಯಾರಿಯಲ್ಲಿ ತೊಡಗಿಕೊಂಡಿದ್ದರು. ಜೊತೆಗೆ ವಿವಿಧ ಪೂಜಾ ಕೈಂಕರ್ಯಗಳು ನಡೆದವು. ಮಧ್ಯಾಹ್ನ ದೇವಸ್ಥಾನದ ಅರ್ಚಕ ಬೂದೆಯ್ಯ ಸ್ವಾಮಿ ಗ್ರಾಮದ ಭಕ್ತರೊಂದಿಗೆ ವಿಶೇಷ ಪೂಜೆ ನೆರವೇರಿಸಿದರು. ಭಕ್ತಾದಿಗಳಿಗಾಗಿ ಅನ್ನ ಸಂತರ್ಪಣೆ ಮಹಾಪ್ರಸಾದ ವ್ಯವಸ್ಥೆ ಕಲ್ಪಿಸಲಾಗಿತ್ತು.</p>.<p>ಗ್ರಾಮದ ಹಿರಿಯರಾದ ಬಾಬು ನಾಯಕ, ಬಸವಲಿಂಗಪ್ಪ ವಡಿಗೇರಿ, ಗ್ರಾ.ಪಂ ಮಾಜಿ ಸದಸ್ಯ ಶರಣು, ಗೋಪಾಲ ದಾಸರ್, ಮಲ್ಲಿಕಾರ್ಜುನ ಅರಿಕೇರಕರ್, ನರಸಿಂಗ ಕೋರೆ, ಸತೀಶ ದಾಸರ್, ದೇವು ಬಾಗ್ಲಿ, ಮಹೇಶ, ಉಸ್ಮಾನ್ ಚೌದ್ರಿ, ಮಲ್ಲಮ್ಮ ಟೈಲರ್, ಮಾರೆಪ್ಪ ನಾಯಕ್, ಅನೀಲ ಕುಂಬಾರ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>