ಬುದ್ದ ಮಲಗಿದ ದೃಶ್ಯ ಕಾಮಗಾರಿ ನಿರ್ಮಿಸದೆ ಹೆಚ್ಚು ಹಣ ಪಡೆದುಕೊಂಡಿರುವ ಬಗ್ಗೆ ಸಂಸ್ಥೆಗೆ ಪತ್ರ ಬರೆದು ತಿಳಿಸಿದೆ. ಭೂಸ್ವಾಧೀನ ಪ್ರಕ್ರಿಯೆ ಚಾಲನೆಯಲ್ಲಿ ಇದೆ. ಶೆಡ್ ತೆರವುಗೊಳಿಸುವಂತೆ ನಿವೇಶನಗಳ ಮಾಲೀಕರಿಗೆ ಮನವಿ ಮಾಡಿದೆ
ರಾಮಚಂದ್ರ ಕಟ್ಟಿಮನಿ, ಸಹಾಯಕ ನಿರ್ದೇಶಕ ಪ್ರವಾಸೋದ್ಯಮ ಇಲಾಖೆ ಯಾದಗಿರಿ
ಅಧಿಕಾರಿಗಳ ನಿಷ್ಕಾಳಜಿ ಹಾಗೂ ಇಚ್ಛಾಶಕ್ತಿಯ ಕೊರತೆಯಿಂದ ಜಗದ ಗಮನ ಸೆಳೆದಿರುವ ಬುದ್ದ ಮಲಗಿದ ದೃಶ್ಯ ಅಭಿವೃದ್ಧಿಯಲ್ಲಿ ಮರೀಚಿಕೆಯಾಗಿದೆ. ಪ್ರವಾಸೋದ್ಯಮ ಇಲಾಖೆ ಎಚ್ಚೆತ್ತುಕೊಳ್ಳಲಿ.