ಠಾಣೆಯಲ್ಲಿ ಕಷಾಯ: ತುಳಸಿ, ಚಕ್ಕೆ, ಲವಂಗ, ಯಾಲಕ್ಕಿ, ಮೆಣಸು, ಶುಂಠಿ, ಟೀ ಪುಡಿ, ಬೆಲ್ಲ ಹಾಕಿ ಕುದಿಸಿ ಕಷಾಯ ತಯಾರಿಸಿ ಬೆಳಿಗ್ಗೆ ಮತ್ತು ಸಂಜೆ ಹೊತ್ತು ಪ್ರತಿಯೊಬ್ಬ ಸಿಬ್ಬಂದಿಗೂ ಕುಡಿಯಲು ನೀಡಲಾಗುತ್ತಿದೆ. ಇದರಿಂದ ದೇಹದಲ್ಲಿ ರೋಗ ನಿರೋಧಕ ಶಕ್ತಿ ಹೆಚ್ಚಿಸುವುದು. ಅಲ್ಲದೇ ಸಾಮಾನ್ಯ ಜ್ವರ, ಕೆಮ್ಮು ಈ ರೀತಿಯ ಸಮಸ್ಯೆಗಳು ಬರದಂತೆ ತಡೆಯುವಲ್ಲಿ ಪರಿಣಾಮಕಾರಿಯಾಗಿದೆ.