ಅಲ್ಪಸಂಖ್ಯಾತರ ಘಟಕದ ರಾಜ್ಯ ಉಪಾಧ್ಯಕ್ಷ ಲಾಲ್ ಅಹ್ಮದ್ ಸೇಠ್ ಬಾಂಬೆ, ಪ್ರಧಾನ ಕಾರ್ಯದರ್ಶಿ ಸಿರಾಜ್ ಸಾಬ್, ಜಿಲ್ಲಾಧ್ಯಕ್ಷ ಜಹೀರ್ ಸೇಠ್, ಕಲಬುರಗಿ ಮಹಾ ನಗರ ಪಾಲಿಕೆ ಸದಸ್ಯ ಶೇಖ್ ಹುಸೇನ್ ಬಾಬಾ, ಸುರಪುರ-ಹುಣಸಗಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು, ಮುಖಂಡರು, ಕಾರ್ಯಕರ್ತರು ಇದ್ದರು. ದಾವುದ್ ಪಠಾಣ ಸ್ವಾಗತಿಸಿದರು. ಅಬ್ದುಲ್ ಅಲಿಂ ಗೋಗಿ ನಿರೂಪಿಸಿ ವಂದಿಸಿದರು.