<p><strong>ಸುರಪುರ</strong>: ‘ಸಮೀಪದ ವೆಂಕಟಾಪುರದ ಸಿದ್ಧಿ ಪುರುಷ ಅಯ್ಯಣ್ಣ ಶರಣರ ಸಿದ್ಧಾಶ್ರಮದಲ್ಲಿ ಮೇ20 ರಿಂದ 22 ರವರೆಗೆ ವಿವಿಧ ಹೋಮಗಳನ್ನು ಲೋಕ ಕಲ್ಯಾಣಾರ್ಥವಾಗಿ ಮತ್ತು ಅಧಿಕ ಮಾಸದ ಅಂಗವಾಗಿ ಆಯೋಜಿಸಲಾಗಿದೆ’ ಎಂದು ಅಯ್ಯಣ್ಣ ಶರಣರ ಪುತ್ರ ವಿಶ್ವರಾಧ್ಯರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.</p>.<p>‘ಮೇ20 ರಂದು ಬೆಳಿಗ್ಗೆ 7 ಗಂಟೆಗೆ ಗಂಗಾಪೂಜೆ, ಗೋವುಗಳ ಪೂಜೆ, ಅಯ್ಯಣ್ಣ ಶರಣರ ಕರ್ತೃ ಗದ್ದುಗೆಗೆ ರುದ್ರಾಭಿಷೇಕ, 9 ಗಂಟೆಗೆ ಗಣ ಹೋಮ, ನಂತರ ಮಹಾಪ್ರಸಾದ, ಸಂಜೆ 5 ಗಂಟೆಗೆ ಮಹಾಮೃತ್ಯುಂಜಯ ಹೋಮ ಏರ್ಪಡಿಸಲಾಗಿದೆ’ ಎಂದು ತಿಳಿಸಿದ್ದಾರೆ.</p>.<p>‘ಮೇ 21 ರಂದು ಬೆಳಿಗ್ಗೆ 9 ಗಂಟೆಗೆ ಚಂಡಿಕಾ ಯಾಗ, ನಂತರ ಮಹಾಪ್ರಸಾದ, ಸಂಜೆ 5 ಗಂಟೆಗೆ ರುದ್ರಯಾಗ, ಮೇ 22 ರಂದು ಬೆಳಿಗ್ಗೆ 9 ಗಂಟೆಗೆ ಸುದರ್ಶನ ಯಾಗ, ಅಬ್ಬೆತುಮಕೂರಿನ ಗಂಗಾಧರ ಅಪ್ಪಾಜಿ ಸಮ್ಮುಖದಲ್ಲಿ ಪೂರ್ಣಾಹುತಿ ನಂತರ ಮಹಾಪ್ರಸಾದ ಜರುಗಲಿದೆ. ಮಾಹಿತಿಗೆ 9561177912, 9353324599 ಸಂಪರ್ಕಿಸಿ’ ಎಂದು ತಿಳಿಸಿದ್ದಾರೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260515-30-708760578</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸುರಪುರ</strong>: ‘ಸಮೀಪದ ವೆಂಕಟಾಪುರದ ಸಿದ್ಧಿ ಪುರುಷ ಅಯ್ಯಣ್ಣ ಶರಣರ ಸಿದ್ಧಾಶ್ರಮದಲ್ಲಿ ಮೇ20 ರಿಂದ 22 ರವರೆಗೆ ವಿವಿಧ ಹೋಮಗಳನ್ನು ಲೋಕ ಕಲ್ಯಾಣಾರ್ಥವಾಗಿ ಮತ್ತು ಅಧಿಕ ಮಾಸದ ಅಂಗವಾಗಿ ಆಯೋಜಿಸಲಾಗಿದೆ’ ಎಂದು ಅಯ್ಯಣ್ಣ ಶರಣರ ಪುತ್ರ ವಿಶ್ವರಾಧ್ಯರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.</p>.<p>‘ಮೇ20 ರಂದು ಬೆಳಿಗ್ಗೆ 7 ಗಂಟೆಗೆ ಗಂಗಾಪೂಜೆ, ಗೋವುಗಳ ಪೂಜೆ, ಅಯ್ಯಣ್ಣ ಶರಣರ ಕರ್ತೃ ಗದ್ದುಗೆಗೆ ರುದ್ರಾಭಿಷೇಕ, 9 ಗಂಟೆಗೆ ಗಣ ಹೋಮ, ನಂತರ ಮಹಾಪ್ರಸಾದ, ಸಂಜೆ 5 ಗಂಟೆಗೆ ಮಹಾಮೃತ್ಯುಂಜಯ ಹೋಮ ಏರ್ಪಡಿಸಲಾಗಿದೆ’ ಎಂದು ತಿಳಿಸಿದ್ದಾರೆ.</p>.<p>‘ಮೇ 21 ರಂದು ಬೆಳಿಗ್ಗೆ 9 ಗಂಟೆಗೆ ಚಂಡಿಕಾ ಯಾಗ, ನಂತರ ಮಹಾಪ್ರಸಾದ, ಸಂಜೆ 5 ಗಂಟೆಗೆ ರುದ್ರಯಾಗ, ಮೇ 22 ರಂದು ಬೆಳಿಗ್ಗೆ 9 ಗಂಟೆಗೆ ಸುದರ್ಶನ ಯಾಗ, ಅಬ್ಬೆತುಮಕೂರಿನ ಗಂಗಾಧರ ಅಪ್ಪಾಜಿ ಸಮ್ಮುಖದಲ್ಲಿ ಪೂರ್ಣಾಹುತಿ ನಂತರ ಮಹಾಪ್ರಸಾದ ಜರುಗಲಿದೆ. ಮಾಹಿತಿಗೆ 9561177912, 9353324599 ಸಂಪರ್ಕಿಸಿ’ ಎಂದು ತಿಳಿಸಿದ್ದಾರೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260515-30-708760578</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>