ಸಂಸದ ರಾಜಾ ಅಮರೇಶನಾಯಕ, ತಹಶೀಲ್ದಾರ್ ನಿಂಗಣ್ಣ ಬಿರಾದಾರ್, ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ರಾಜಾ ಹನುಮಪ್ಪನಾಯಕ (ತಾತಾ), ನಗರಸಭೆ ಪ್ರಭಾರಿ ಪೌರಾಯುಕ್ತ ಶಾಂತಪ್ಪ ಹೊಸರು, ವ್ಯವಸ್ಥಾಪಕ ಯಲ್ಲಪ್ಪನಾಯಕ ಡೊಣ್ಣಿಗೇರಾ, ಓಂಕಾರ ಪೂಜಾರಿ ಸೇರಿದಂತೆ ನಗರಸಭೆಯ ಸದಸ್ಯರು ಮತ್ತು ಬಿಜೆಪಿ ಮುಖಂಡರು, ಕಾರ್ಯಕರ್ತರು ಇದ್ದರು.