<p><strong>ಸುರಪುರ:</strong> ನಗರದ ಬಸ್ನಿಲ್ದಾಣದ ಪ್ರವೇಶ ದ್ವಾರದಲ್ಲಿ ಇರುವ ದೊಡ್ಡ ಮ್ಯಾನ್ಹೋಲ್ನ ಕಬ್ಬಿಣದ ಸರಳುಗಳು ಕಿತ್ತು ಹೋಗಿದ್ದು, ಅಪಾಯವನ್ನು ಆಹ್ವಾನಿಸುತ್ತಿದೆ.</p>.<p>ಮ್ಯಾನ್ಹೋಲ್ ಕೆಳಗೆ 10 ಅಡಿಗಳಷ್ಟು ಆಳವಿದೆ. ಪ್ರಯಾಣಿಕರು, ದನ, ಕರು ಸಲೀಸಾಗಿ ಕೆಳಗೆ ಬೀಳುವ ಸಾಧ್ಯತೆ ಇದೆ. ಈ ಪ್ರದೇಶದಲ್ಲಿ ಪ್ರಯಾಣಿಕರು, ನಾಗರಿಕರು ಹೆಚ್ಚಿನ ಸಂಖ್ಯೆಯಲ್ಲಿ ತಿರುಗಾಡುತ್ತಾರೆ. ದ್ವಿಚಕ್ರ ವಾಹನಗಳೂ ಓಡಾಡುತ್ತವೆ. ಹೀಗಾಗಿ ಅಪಾಯ ಸಂಭವಿಸುವ ಮುನ್ನ ಮ್ಯಾನ್ಹೋಲ್ ಮುಚ್ಚಳ ದುರಸ್ತಿ ಮಾಡಬೇಕು.</p>.<p>ರಾಘವೇಂದ್ರ ಭಕ್ರಿ, ವಿಶ್ವನಾಥ ಹೊಸಮನಿ, ಸ್ಥಳೀಯರು</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸುರಪುರ:</strong> ನಗರದ ಬಸ್ನಿಲ್ದಾಣದ ಪ್ರವೇಶ ದ್ವಾರದಲ್ಲಿ ಇರುವ ದೊಡ್ಡ ಮ್ಯಾನ್ಹೋಲ್ನ ಕಬ್ಬಿಣದ ಸರಳುಗಳು ಕಿತ್ತು ಹೋಗಿದ್ದು, ಅಪಾಯವನ್ನು ಆಹ್ವಾನಿಸುತ್ತಿದೆ.</p>.<p>ಮ್ಯಾನ್ಹೋಲ್ ಕೆಳಗೆ 10 ಅಡಿಗಳಷ್ಟು ಆಳವಿದೆ. ಪ್ರಯಾಣಿಕರು, ದನ, ಕರು ಸಲೀಸಾಗಿ ಕೆಳಗೆ ಬೀಳುವ ಸಾಧ್ಯತೆ ಇದೆ. ಈ ಪ್ರದೇಶದಲ್ಲಿ ಪ್ರಯಾಣಿಕರು, ನಾಗರಿಕರು ಹೆಚ್ಚಿನ ಸಂಖ್ಯೆಯಲ್ಲಿ ತಿರುಗಾಡುತ್ತಾರೆ. ದ್ವಿಚಕ್ರ ವಾಹನಗಳೂ ಓಡಾಡುತ್ತವೆ. ಹೀಗಾಗಿ ಅಪಾಯ ಸಂಭವಿಸುವ ಮುನ್ನ ಮ್ಯಾನ್ಹೋಲ್ ಮುಚ್ಚಳ ದುರಸ್ತಿ ಮಾಡಬೇಕು.</p>.<p>ರಾಘವೇಂದ್ರ ಭಕ್ರಿ, ವಿಶ್ವನಾಥ ಹೊಸಮನಿ, ಸ್ಥಳೀಯರು</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>