ತಾಲ್ಲೂಕಿನ ಹೆಮನೂರ, ಕುಪಗಲ್ ಹೆಮ್ಮಡಗಿ, ಕರ್ನಾಳ, ಸೂಗೂರು, ದೇವಾಪುರ, ಶಾಂತಪುರ, ನಾಗರಾಳ, ಆಲ್ದಾಳ, ಶೆಳ್ಳಗಿ, ಮುಷ್ಠಳ್ಳಿ, ಕಕ್ಕೇರಾ ಸೇರಿದಂತೆ ಇತರೆ ಗ್ರಾಮಗಳಲ್ಲಿ ರಾಶಿ ಮಾಡಿ ಹಾಕಿದ್ದ ಭತ್ತ ಮಳೆ ನೀರಿನಿಂದ ಹಾಳಾಗಿದೆ. ಇನ್ನೂ ಕೆಲ ಕಡೆ ಕೊಯಿಲು ಹಂತದಲ್ಲಿದ್ದ ಭತ್ತ ಸಂಪೂರ್ಣವಾಗಿ ನೆಲಕ್ಕೆ ಮಲಗಿದೆ.