<p>ನಾರಾಯಣಪುರ : ಸಮೀಪದ ಅಮ್ಮಾಪುರ ಎಸ್. ಕೆ. ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಇತ್ತೀಚೆಗೆ ಸಮವಸ್ತ್ರ ಮತ್ತು ಶೂಗಳನ್ನು ವಿತರಿಸಲಾಯಿತು.</p>.<p>ಈ ವೇಳೆ ಮಾತನಾಡಿದ ಶಾಲೆಯ ಮುಖ್ಯಶಿಕ್ಷಕ ಅಚ್ಚಪ್ಪಗೌಡ, ‘ಎಲ್ಲ ವಿದ್ಯಾರ್ಥಿಗಳು ಸರ್ಕಾರದ ಯೋಜನೆಗಳ ಸದುಪಯೋಗ ಪಡೆದುಕೊಂಡು ಚೆನ್ನಾಗಿ ಓದಿ ಉತ್ತಮ ಅಂಕ ಗಳಿಸುವ ಮೂಲಕ ಶಾಲೆಗೆ ಮತ್ತು ಗ್ರಾಮಕ್ಕೆ ಗೌರವ ತರಬೇಕು. ಪ್ರತಿಯೊಬ್ಬರು ದೇಶದ ಒಳ್ಳೆಯ ಪ್ರಜೆಯಾಗಬೇಕು’ ಎಂದು ಹೇಳಿದರು.</p>.<p>ಈ ಸಂದರ್ಭದಲ್ಲಿ ಎಸ್ಡಿಎಂಸಿ ಪದಾಧಿಕಾರಿಗಳು, ಶಾಲೆಯ ಶಿಕ್ಷಕ ವೃಂದ ಸೇರಿದಂತೆ ಗ್ರಾಮಸ್ಥರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ನಾರಾಯಣಪುರ : ಸಮೀಪದ ಅಮ್ಮಾಪುರ ಎಸ್. ಕೆ. ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಇತ್ತೀಚೆಗೆ ಸಮವಸ್ತ್ರ ಮತ್ತು ಶೂಗಳನ್ನು ವಿತರಿಸಲಾಯಿತು.</p>.<p>ಈ ವೇಳೆ ಮಾತನಾಡಿದ ಶಾಲೆಯ ಮುಖ್ಯಶಿಕ್ಷಕ ಅಚ್ಚಪ್ಪಗೌಡ, ‘ಎಲ್ಲ ವಿದ್ಯಾರ್ಥಿಗಳು ಸರ್ಕಾರದ ಯೋಜನೆಗಳ ಸದುಪಯೋಗ ಪಡೆದುಕೊಂಡು ಚೆನ್ನಾಗಿ ಓದಿ ಉತ್ತಮ ಅಂಕ ಗಳಿಸುವ ಮೂಲಕ ಶಾಲೆಗೆ ಮತ್ತು ಗ್ರಾಮಕ್ಕೆ ಗೌರವ ತರಬೇಕು. ಪ್ರತಿಯೊಬ್ಬರು ದೇಶದ ಒಳ್ಳೆಯ ಪ್ರಜೆಯಾಗಬೇಕು’ ಎಂದು ಹೇಳಿದರು.</p>.<p>ಈ ಸಂದರ್ಭದಲ್ಲಿ ಎಸ್ಡಿಎಂಸಿ ಪದಾಧಿಕಾರಿಗಳು, ಶಾಲೆಯ ಶಿಕ್ಷಕ ವೃಂದ ಸೇರಿದಂತೆ ಗ್ರಾಮಸ್ಥರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>