ರಾಜ್ಯ ಅಲೆ ಮಾರಿ-ಅರೆ ಅಲೆಮಾರಿ ಅಧ್ಯಕ್ಷ ದೇವಿಂದ್ರನಾಥ ನಾದ್, ನಗರಸಭೆ ಅಧ್ಯಕ್ಷ ಸುರೇಶ ಅಂಬೀಗರ್, ಯುಡಾ ಅಧ್ಯಕ್ಷ ರುದ್ರಗೌಡ ಪಾಟೀಲ, ಕರ್ನಾಟಕ ರಾಜ್ಯ ಸರ್ಕಾರಿ ನೌಕರ ಸಂಘ ಅಧ್ಯಕ್ಷ ಮಹಿಪಾಲರೆಡ್ಡಿ ಪಾಟೀಲ, ಕರ್ನಾಟಕ ರಾಜ್ಯ ಪ್ರೌಢ ಶಾಲೆ ಸಾರ್ವಜನಿಕ ಶಿಕ್ಷಣ ಸಂಘ ಜಿಲ್ಲಾ ಘಟಕದ ಅಧ್ಯಕ್ಷ ಅಶೋಕ ಕುಮಾರ ಕೆಂಭಾವಿ, ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲೆಶಿಕ್ಷಕರಸಂಘದ ಜಿಲ್ಲಾ ಘಟಕದ ಅಧ್ಯಕ್ಷ ರಾಘವೇಂದ್ರ ಅಳ್ಳಳ್ಳಿ, ಯಾದಗಿರಿ ತಾಲ್ಲೂಕು ಕರ್ನಾಟಕ ರಾಜ್ಯ ಪ್ರೌಢ ಶಾಲೆಶಿಕ್ಷಕರಸಂಘ ಅಧ್ಯಕ್ಷ ಶರಣಗೌಡ ಭೀಮನಹಳ್ಳಿ, ಯಾದಗಿರಿ ತಾಲ್ಲೂಕು ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲೆಶಿಕ್ಷಕರಸಂಘ ಅಧ್ಯಕ್ಷ ಯಂಕಪ್ಪ ದೊಡ್ಮನಿ ಡಿ.ಎಂ. ಹೊಸಮನಿ ಸೇರಿದಂತೆ ವಿವಿಧ ತಾಲ್ಲೂಕುಗಳಿಂದ ಶಿಕ್ಷಕರು ಆಗಮಿಸಿದ್ದರು.