ಸಮಾರಂಭದಲ್ಲಿ ಕಡೇಚೂರಿನ ಗುರುಮೂರ್ತಿ ಶಿವಾಚಾರ್ಯರು, ಚೇಗುಂಟಾದ ಕ್ಷೀರಲಿಂಗ ಸ್ವಾಮೀಜಿ, ನೇರಡಗುಂಬದ ಪಂಚಮಸಿದ್ದಲಿಂಗ ಸ್ವಾಮೀಜಿ, ಯಾದಗಿರಿಯ ವೀರೇಶ್ವರ ಸ್ವಾಮೀಜಿ, ಮಕ್ತಲ್ ಶಾಸಕ ಶ್ರೀಹರಿ, ಟ್ರಸ್ಟ್ ಪ್ರಮುಖರಾದ ಪ್ರೇಮಚಂದ್ ದೋಕಾ, ಕಿಶೋರ ಸೇಠ್ ಸುರಪುರ, ಅಭಯಕುಮಾರ ದೋಕಾ, ಅಶೋಕಕುಮಾರ ಜೈನ್, ಸುರೇಶಕುಮಾರ ಜೈನ್, ಹನುಮಾನದಾಸ್ ಮುಂದಡ, ದಿನೇಶಕುಮಾರ ಜೈನ್ ಯಾದಗಿರಿ, ಮೋಹನಲಾಲ್ ಸೋಲಂಕಿ, ಶಾಂತಿಲಾಲ್ ಹೈದ್ರಾಬಾದ್, ಯೋಗೇಶಕುಮಾರ ದೋಕಾ, ಮಹಿಪಾಲರಡ್ಡಿ ದುಪ್ಪಲ್ಲಿ ಸೇರಿ ಹಲವರು ದರ್ಶನ ಪಡೆದು ಧಾರ್ಮಿಕ ಕಾರ್ಯಕ್ರಮದಲ್ಲಿ ಭಾಗವಹಿಸಿದರು.